ಇಂದು ಬೆಳಗ್ಗೆ ತುರ್ತು ಸಭೆ

Webdunia
ಬುಧವಾರ, 8 ಡಿಸೆಂಬರ್ 2021 (07:42 IST)
ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದರೂ ಇನ್ನೂ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ಮುಂದುವರಿಸಿದ್ದ ರೈತರು,
ಇದೀಗ ತಮ್ಮ ಧರಣಿಯನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ.
ಕೇಂದ್ರ ಸರ್ಕಾರ ರೈತರ ಎಲ್ಲ ಬೇಡಿಕೆಗಳನ್ನೂ ಈಡೇರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಅವರು ಆಂದೋಲನ ಮುಕ್ತಾಯ ಮಾಡುತ್ತಿದ್ದಾರೆ. ಇನ್ನು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಒಟ್ಟು 40 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾದ ಐವರು ಸದಸ್ಯರನ್ನೊಳಗೊಂಡ ಸಮಿತಿ ಇಂದು ಬೆಳಗ್ಗೆ 10 ಗಂಟೆಗೆ ತುರ್ತು ಸಭೆ ಕರೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ.  ಈ ಸಭೆಯ ಬಳಿಕ ರೈತ ಸಂಘಟನೆಗಳು ತಮ್ಮ ಪ್ರತಿಭಟನೆ ಮುಕ್ತಾಯಗೊಳಿಸುವ ಬಗ್ಗೆ ಘೋಷಣೆ ಮಾಡುತ್ತಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments