ಇಂದು ಬೆಳಗ್ಗೆ ತುರ್ತು ಸಭೆ

Webdunia
ಬುಧವಾರ, 8 ಡಿಸೆಂಬರ್ 2021 (07:42 IST)
ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದರೂ ಇನ್ನೂ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ಮುಂದುವರಿಸಿದ್ದ ರೈತರು,
ಇದೀಗ ತಮ್ಮ ಧರಣಿಯನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ.
ಕೇಂದ್ರ ಸರ್ಕಾರ ರೈತರ ಎಲ್ಲ ಬೇಡಿಕೆಗಳನ್ನೂ ಈಡೇರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಅವರು ಆಂದೋಲನ ಮುಕ್ತಾಯ ಮಾಡುತ್ತಿದ್ದಾರೆ. ಇನ್ನು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಒಟ್ಟು 40 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾದ ಐವರು ಸದಸ್ಯರನ್ನೊಳಗೊಂಡ ಸಮಿತಿ ಇಂದು ಬೆಳಗ್ಗೆ 10 ಗಂಟೆಗೆ ತುರ್ತು ಸಭೆ ಕರೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ.  ಈ ಸಭೆಯ ಬಳಿಕ ರೈತ ಸಂಘಟನೆಗಳು ತಮ್ಮ ಪ್ರತಿಭಟನೆ ಮುಕ್ತಾಯಗೊಳಿಸುವ ಬಗ್ಗೆ ಘೋಷಣೆ ಮಾಡುತ್ತಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗು ಕಿಡ್ನ್ಯಾಪ್ ಮಾಡಲು ಬಂದವರಿಗೆ ಏನು ಮಾಡ್ತು ನೋಡಿ ಈ ದನ: ಕೊನೆಯವರೆಗೂ ನೋಡಿ Video

ಕೆಸ್ಆರ್ ಟಿಸಿ ಬಸ್ ಕೇರಳಂನಲ್ಲಿ ಫ್ರೀ, ಕರ್ನಾಟಕದಲ್ಲಿ ಫ್ರೀ: ಆದ್ರೆ ಗಡಿನಾಡ ಮಹಿಳೆಯರಿಗೆ ನೋ ಯೂಸ್

ಕಾಕ್ರೋಚ್ ಜನತಾ ಪಾರ್ಟಿಗೆ ಎಎಪಿ ಲಿಂಕ್ ಇದೆಯೇ, ಬಾಂಗ್ಲಾ, ನೇಪಾಳ ರೀತಿ ಜೆನ್ ಜಿ ಕ್ರಾಂತಿಗೆ ಹುನ್ನಾರವೇ

ಗಂಗಾ ನದಿಗೆ ನಾನ್ ವೆಜ್ ಬಿರಿಯಾನಿ ತಂದು ಸುರಿಯುತ್ತಿದ್ದ ವ್ಯಕ್ತಿಗಳ ರೆಡ್ ಹ್ಯಾಂಡ್ ಆಗಿ ಹಿಡಿದ ಸ್ಥಳೀಯರು Video

ಕಾಕ್ರೋಚ್ ಜನತಾ ಪಾರ್ಟಿಎಂದರೆ ಏನು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿರುವ ಇದರ ಹಿಂದೆ ಯಾರಿದ್ದಾರೆ

ಮುಂದಿನ ಸುದ್ದಿ
Show comments