ಪ್ರತಿಭಟನಾ ಸ್ಥಳಕ್ಕೆ ಭಾವನ ಭೇಟಿ

Webdunia
ಮಂಗಳವಾರ, 21 ಫೆಬ್ರವರಿ 2023 (20:45 IST)
ಬನಶಂಕರಿ ಆರನೇ ಹಂತದ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಲಿಂಗಧೀರನಹಳ್ಳಿಯ ಕಸ ಸಂಸ್ಕರಣ ಘಟಕ ಶಾಶ್ವತವಾಗಿ ಮುಚ್ಚುವಂತೆ ಇಲ್ಲವೆ ಸ್ಥಳಾಂತರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ 8 ನೇ ದಿನಕ್ಕೆ ಮುಟ್ಟಿದ್ದು ಇಂದು ಚಲನಚಿತ್ರ ನಟಿ ಯಶವಂತಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿ ಭಾವನ ರಾಮಣ್ಣ ಭೇಟಿ ನೀಡಿ ನಿಮ್ಮ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದ್ದು ಘಟಕ ಮುಚ್ಚುವವರಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. 
 ಹೇಮಾ ಅಭಿವೃದ್ಧಿ ಸಂಘದ ಅಧ್ಯಕ್ಷ ಮಹೇಶ್ ಸೇರಿದಂತೆ ಪ್ರತಿಭಟನಾಕಾರರೊಂದಿಗೆ ಮಾತನಾಡಿ ದಾಖಲೆಗಳನ್ನು ಪಡೆದು ಈ ಕ್ಷಣವೇ ನಮ್ಮ ವಿಧಾನಸಭೆ ವಿಧಾನ ಪರಿಷತ್ತಿನ ಸದಸ್ಯರಿಗೆ ಸದನದಲ್ಲಿ ಚರ್ಚಿಸಲು ಮನವಿ ಮಾಡುವುದರ ಜೊತೆಗೆ ಮುಖ್ಯಮಂತ್ರಿಗಳ ಸಮಯ ನಿಗದಿ ಮಾಡಿಕೊಂಡು ನಿಮ್ಮೆಲ್ಲರ ಜೊತೆ ನಾನೂ ಬರುತ್ತೇನೆ ಎಂದು ಹೇಳಿದ್ದಲ್ಲದೆ ಬಿಬಿಎಂಪಿ ಆಯುಕ್ತರೊಂದಿಗೆ ತಕ್ಷಣವೇ ಮಾತನಾಡಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಆಗ್ರಹಿಸುವುದಾಗಿ ಚಿತ್ರನಟಿ ಭಾವನ ರಾಮಣ್ಣ ಹೇಳಿದರು . ಈ ಹೋರಾಟ ತಮ್ಮ ಬೆಂಬಲ ಪಕ್ಷದ ಮತಗಳಿಗಾಗಿ ಎಲ್ಲ ಮಾನವೀಯತೆಯ ನೆಲೆಯ ಮೇಲೆ ಇಲ್ಲಿ ಬಂದಿದ್ದೇನೆ ಎಂದು ತಿಳಿಸಿದರು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments