Select Your Language

Notifications

webdunia
webdunia
webdunia
webdunia

ಬರಗಾಲವಿದ್ದರೂ ಅರ್ಥಪೂರ್ಣ ದಸರಾ ಆಚರಣೆಗೆ ಒತ್ತು-ಸಿಎಂ

Dussehra celebration despite
bangalore , ಸೋಮವಾರ, 16 ಅಕ್ಟೋಬರ್ 2023 (15:46 IST)
ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಸರಾ ಮೂಲಕ ನಾಡಿನ ಕಲೆ, ಸಂಸ್ಕೃತಿಯನ್ನು ದೇಶಕ್ಕೆ ತಿಳಿಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ.ಇದು ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ನೀರಿಗಾಗಿ ವಾಟಾಳ್ ನಾಗರಾಜ್ ರಿಂದ ಕರಾಳ ದಿನಾಚರಣೆ