Webdunia - Bharat's app for daily news and videos

Install App

ಬರಗಾಲವಿದ್ದರೂ ಅರ್ಥಪೂರ್ಣ ದಸರಾ ಆಚರಣೆಗೆ ಒತ್ತು-ಸಿಎಂ

Webdunia
ಸೋಮವಾರ, 16 ಅಕ್ಟೋಬರ್ 2023 (15:46 IST)
ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಸರಾ ಮೂಲಕ ನಾಡಿನ ಕಲೆ, ಸಂಸ್ಕೃತಿಯನ್ನು ದೇಶಕ್ಕೆ ತಿಳಿಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ.ಇದು ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮೋದಿಜೀ ನಿಮ್ಮನ್ನು ಮುಟ್ಟಬಹುದಾ… ಬಾಲಕಿ ಕೇಳಿದ ಮುಗ್ಧ ಪ್ರಶ್ನೆಗೆ ಪ್ರಧಾನಿ ಏನಂದ್ರು ನೋಡಿ Video

ನೇಪಾಳ ಪ್ರವಾಹ ತೀವ್ರ: ಕರ್ನಾಟಕದ 17 ಮಂದಿ ಪತ್ತೆಯಾಗಿಲ್ಲ; ರಕ್ಷಣೆಗಾಗಿ ತೀವ್ರ ಯತ್ನ

ಮುಂದಿನ ಸುದ್ದಿ
Show comments