Webdunia - Bharat's app for daily news and videos

Install App

ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ನೌಕರನ್ನು ಕೆರಸಿ ಹಲ್ಲೆ

Webdunia
ಮಂಗಳವಾರ, 21 ಫೆಬ್ರವರಿ 2023 (20:39 IST)
ಕೇಂದ್ರ ಮಾದರಿ ವೇತನ ಮತ್ತು ರಾಜ್ಯ ಮಾದರಿ ವೇತನವನ್ನ ಕೊಡಿಸುತ್ತೇ ಎಂದು ಸರ್ಕಾರಿ ನೌಕರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಾಧ್ಯಕ್ಷರು ಹೇಳಿಕೆಗಳನ್ನ ಕೊಟ್ಟು ಈಗ ಅವಮಾನಕ್ಕೀಡಾಗಿದ್ದಾರೆ. ಇದೇ ವಿಚಾರವಾಗಿ ಇಂದು ಸಭೆ ಕರೆದಿದ್ದು ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ನೌಕರನ್ನು ಕೆರಸಿ ಹಲ್ಲೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶಾಂತಕುಮಾರ್ ರಾಜ್ ನ್ಯೂಸ್ ಜೊತೆ ಮಾತನಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಾಧ್ಯಕ್ಷರು ಪ್ರೇರಿತ ಗಲಾಟೆಯನ್ನು ನಡೆಸಿದ್ದಾರೆ. ರಾಜ್ಯಾದ್ಯಂತ ಹೋರಾಟ ಮಾಡಲು ಎಲ್ಲರೂ ಕೈ ಜೋಡಿಸಬೇಕು ಎಂದು ಸಭೆ ಕೆರದು ತಮಗೆ ಇಚ್ಚೆ ಬಂದ ರೀತಿ ವರ್ತಿಸಿದ್ದಾರೆ. ಸರ್ಕಾರಿ ನೌಕರರನ್ನು ಅವಕಾಶ ಸಿಕ್ಕಾಗ ಮಾತ್ರ ಬಳಸಿಕೊಳ್ಳುವ ಕೆಲಸಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಾಧ್ಯಕ್ಷರು ಕೈ ಹಾಕಿದ್ದಾರೆ. ನಮ್ಮ ನಿಲುವು ಸರ್ಕಾರಿ ನೌಕರಿಗೆ ನ್ಯಾಯ ಸಿಗಬೇಕು ಎಂಬ ಕಾರಣಕ್ಕೆ ಧರಣಿ ಕೂಡ ನಡೆಸಿದ್ದವು ಆದರೆ ಸರ್ಕಾರ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಮನವಿಗೆ ಸ್ಪಂದಿಸದೇ ಸುಮ್ಮನಾಗಿದೆ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments