ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ನೌಕರನ್ನು ಕೆರಸಿ ಹಲ್ಲೆ

Webdunia
ಮಂಗಳವಾರ, 21 ಫೆಬ್ರವರಿ 2023 (20:39 IST)
ಕೇಂದ್ರ ಮಾದರಿ ವೇತನ ಮತ್ತು ರಾಜ್ಯ ಮಾದರಿ ವೇತನವನ್ನ ಕೊಡಿಸುತ್ತೇ ಎಂದು ಸರ್ಕಾರಿ ನೌಕರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಾಧ್ಯಕ್ಷರು ಹೇಳಿಕೆಗಳನ್ನ ಕೊಟ್ಟು ಈಗ ಅವಮಾನಕ್ಕೀಡಾಗಿದ್ದಾರೆ. ಇದೇ ವಿಚಾರವಾಗಿ ಇಂದು ಸಭೆ ಕರೆದಿದ್ದು ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ನೌಕರನ್ನು ಕೆರಸಿ ಹಲ್ಲೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶಾಂತಕುಮಾರ್ ರಾಜ್ ನ್ಯೂಸ್ ಜೊತೆ ಮಾತನಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಾಧ್ಯಕ್ಷರು ಪ್ರೇರಿತ ಗಲಾಟೆಯನ್ನು ನಡೆಸಿದ್ದಾರೆ. ರಾಜ್ಯಾದ್ಯಂತ ಹೋರಾಟ ಮಾಡಲು ಎಲ್ಲರೂ ಕೈ ಜೋಡಿಸಬೇಕು ಎಂದು ಸಭೆ ಕೆರದು ತಮಗೆ ಇಚ್ಚೆ ಬಂದ ರೀತಿ ವರ್ತಿಸಿದ್ದಾರೆ. ಸರ್ಕಾರಿ ನೌಕರರನ್ನು ಅವಕಾಶ ಸಿಕ್ಕಾಗ ಮಾತ್ರ ಬಳಸಿಕೊಳ್ಳುವ ಕೆಲಸಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಾಧ್ಯಕ್ಷರು ಕೈ ಹಾಕಿದ್ದಾರೆ. ನಮ್ಮ ನಿಲುವು ಸರ್ಕಾರಿ ನೌಕರಿಗೆ ನ್ಯಾಯ ಸಿಗಬೇಕು ಎಂಬ ಕಾರಣಕ್ಕೆ ಧರಣಿ ಕೂಡ ನಡೆಸಿದ್ದವು ಆದರೆ ಸರ್ಕಾರ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಮನವಿಗೆ ಸ್ಪಂದಿಸದೇ ಸುಮ್ಮನಾಗಿದೆ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments