ಬಿಬಿಎಂಪಿಯಿಂದ ಬಿರುಸಿನಿಂದ ನಡೆಯುತ್ತಿರುವ ಒತ್ತುವರಿ ಕಾರ್ಯ

Webdunia
ಗುರುವಾರ, 15 ಸೆಪ್ಟಂಬರ್ 2022 (20:59 IST)
ಯಮಲೂರಿನ ಎಫ್ಸಿಲಾನ್ ಬಳಿ ಇರುವ ರಾಜಕಾಲುವೆ ಒತ್ತುವರಿ ಬಿರುಸಿನಿಂದ ಸಾಗುತ್ತಿದೆ.ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಕೆಲಸವನ್ನ ಮಾಡ್ತಿದ್ದಾರೆ.ಸ್ಥಳದಲ್ಲಿ ಜಮೀನು ಮಾಲೀಕರು ಹಾಗೂ ಬಿಬಿಎಂಪಿ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು,ರಾಜಕಾಲುವೆ ಪಾರ್ಕಿಂಗ್ ಗೊಂದಲಮಯವಾಗಿದೆ.ಒತ್ತುವರಿ ತೆರವಿನ ಹೆಸರಿನಲ್ಲಿ ಇಲ್ಲಿಂದ ರಾಜಕಾಲುವೆ ತಿರುಗಿಸುವ ಯತ್ನ ನಡೀತಿದೆ.ಇನ್ನು ಡೆಮಾಲಿಷನ್ ಗೆ ಎಪ್ಸಿಲಾನ್ ಗೆ ಜಾಗ ಮಾರಿದ ಜಮೀನು ಮಾಲೀಕರಿಂದ ತೀವ್ರ ವಿರೋಧವು ವ್ಯಕ್ತವಾಗ್ತಿದೆ. 
 
ಯಮಲೂರಿನ ಎಫ್ಸಿಲಾನ್ ಬಳಿ ಇರುವ ರಾಜಕಾಲುವೆ ಒತ್ತುವರಿಯಾಗ್ತಿರುವುದರಿಂ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಬುಲ್ಡೋಜರ್ ತರಿಸಿ ಒತ್ತುವರಿ ಕಾರ್ಯಮಾಡ್ತಿದ್ದಾರೆ.ಹೀಗಾಗಿ ಯಮಲೂರಿನ ಎಪ್ಸಿಲಾನ್ ಸ್ಲಂ ಜಾಮೀನು ಮಾಲೀಕರು ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಕೇರಳ ಸಿಎಂ ಆಯ್ಕೆ ಪ್ರಮುಖ ಘಟ್ಟದಲ್ಲಿ, ಖರ್ಗೆಯನ್ನು ಭೇಟಿಯಾದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments