Webdunia - Bharat's app for daily news and videos

Install App

ಬಿಬಿಎಂಪಿಯಿಂದ ಬಿರುಸಿನಿಂದ ನಡೆಯುತ್ತಿರುವ ಒತ್ತುವರಿ ಕಾರ್ಯ

Webdunia
ಗುರುವಾರ, 15 ಸೆಪ್ಟಂಬರ್ 2022 (20:59 IST)
ಯಮಲೂರಿನ ಎಫ್ಸಿಲಾನ್ ಬಳಿ ಇರುವ ರಾಜಕಾಲುವೆ ಒತ್ತುವರಿ ಬಿರುಸಿನಿಂದ ಸಾಗುತ್ತಿದೆ.ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಕೆಲಸವನ್ನ ಮಾಡ್ತಿದ್ದಾರೆ.ಸ್ಥಳದಲ್ಲಿ ಜಮೀನು ಮಾಲೀಕರು ಹಾಗೂ ಬಿಬಿಎಂಪಿ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು,ರಾಜಕಾಲುವೆ ಪಾರ್ಕಿಂಗ್ ಗೊಂದಲಮಯವಾಗಿದೆ.ಒತ್ತುವರಿ ತೆರವಿನ ಹೆಸರಿನಲ್ಲಿ ಇಲ್ಲಿಂದ ರಾಜಕಾಲುವೆ ತಿರುಗಿಸುವ ಯತ್ನ ನಡೀತಿದೆ.ಇನ್ನು ಡೆಮಾಲಿಷನ್ ಗೆ ಎಪ್ಸಿಲಾನ್ ಗೆ ಜಾಗ ಮಾರಿದ ಜಮೀನು ಮಾಲೀಕರಿಂದ ತೀವ್ರ ವಿರೋಧವು ವ್ಯಕ್ತವಾಗ್ತಿದೆ. 
 
ಯಮಲೂರಿನ ಎಫ್ಸಿಲಾನ್ ಬಳಿ ಇರುವ ರಾಜಕಾಲುವೆ ಒತ್ತುವರಿಯಾಗ್ತಿರುವುದರಿಂ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಬುಲ್ಡೋಜರ್ ತರಿಸಿ ಒತ್ತುವರಿ ಕಾರ್ಯಮಾಡ್ತಿದ್ದಾರೆ.ಹೀಗಾಗಿ ಯಮಲೂರಿನ ಎಪ್ಸಿಲಾನ್ ಸ್ಲಂ ಜಾಮೀನು ಮಾಲೀಕರು ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments