ಬಿಬಿಎಂಪಿಯಿಂದ ಬಿರುಸಿನಿಂದ ನಡೆಯುತ್ತಿರುವ ಒತ್ತುವರಿ ಕಾರ್ಯ

Webdunia
ಗುರುವಾರ, 15 ಸೆಪ್ಟಂಬರ್ 2022 (20:59 IST)
ಯಮಲೂರಿನ ಎಫ್ಸಿಲಾನ್ ಬಳಿ ಇರುವ ರಾಜಕಾಲುವೆ ಒತ್ತುವರಿ ಬಿರುಸಿನಿಂದ ಸಾಗುತ್ತಿದೆ.ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಕೆಲಸವನ್ನ ಮಾಡ್ತಿದ್ದಾರೆ.ಸ್ಥಳದಲ್ಲಿ ಜಮೀನು ಮಾಲೀಕರು ಹಾಗೂ ಬಿಬಿಎಂಪಿ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು,ರಾಜಕಾಲುವೆ ಪಾರ್ಕಿಂಗ್ ಗೊಂದಲಮಯವಾಗಿದೆ.ಒತ್ತುವರಿ ತೆರವಿನ ಹೆಸರಿನಲ್ಲಿ ಇಲ್ಲಿಂದ ರಾಜಕಾಲುವೆ ತಿರುಗಿಸುವ ಯತ್ನ ನಡೀತಿದೆ.ಇನ್ನು ಡೆಮಾಲಿಷನ್ ಗೆ ಎಪ್ಸಿಲಾನ್ ಗೆ ಜಾಗ ಮಾರಿದ ಜಮೀನು ಮಾಲೀಕರಿಂದ ತೀವ್ರ ವಿರೋಧವು ವ್ಯಕ್ತವಾಗ್ತಿದೆ. 
 
ಯಮಲೂರಿನ ಎಫ್ಸಿಲಾನ್ ಬಳಿ ಇರುವ ರಾಜಕಾಲುವೆ ಒತ್ತುವರಿಯಾಗ್ತಿರುವುದರಿಂ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಬುಲ್ಡೋಜರ್ ತರಿಸಿ ಒತ್ತುವರಿ ಕಾರ್ಯಮಾಡ್ತಿದ್ದಾರೆ.ಹೀಗಾಗಿ ಯಮಲೂರಿನ ಎಪ್ಸಿಲಾನ್ ಸ್ಲಂ ಜಾಮೀನು ಮಾಲೀಕರು ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ಮುಕ್ತ ಭಾರತದತ್ತ ಮತ್ತೊಂದು ಹೆಜ್ಜೆ, ಛತ್ತೀಸ್‌ಗಢದಲ್ಲಿ 51 ನಕ್ಸಲರು ಶರಣು

ಈ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜ: ಸಚಿವ ಸೋಮಣ್ಣ

ಆರ್‌ಎಸ್‌ಎಸ್‌ ಯಾರ ವಿರುದ್ಧವೂ ಅಲ್ಲ: ಮೋಹನ್ ಭಾಗವತ್‌

ಮಲೇಷ್ಯಾದ ಪಿಎಂ ಅನ್ವರ್‌ರೊಂದಿಗೆ ಪ್ರಧಾನಿ ಮೋದಿ ಕಾರಿನಲ್ಲಿ ಪ್ರಯಾಣ

ಮೆಟ್ರೋ ಪ್ರಯಾಣ ದರ ಏರಿಕೆ ಚಿಂತೆಯಲ್ಲಿದ್ದವರಿಗೆ ಸ್ವಲ್ಪ ರಿಲ್ಯಾಕ್ಸ್‌

ಮುಂದಿನ ಸುದ್ದಿ
Show comments