Webdunia - Bharat's app for daily news and videos

Install App

ರಾಜಕಾಲುವೆ ಒತ್ತುವರಿ ಮಾಡಿ ಬೃಹತ್ ಶಾಲಾಕಟ್ಟಡ ನಿರ್ಮಾಣ

Webdunia
ಬುಧವಾರ, 14 ಸೆಪ್ಟಂಬರ್ 2022 (20:36 IST)
ಬೆಂಗಳೂರಿನಲ್ಲಿ ಒತ್ತುವರಿ ಕಾರ್ಯ ತುಂಬ ಬಿರುಸಾಗಿ ಸಾಗ್ತಿದೆ.ಚೈತನ್ಯ ಟೆಕ್ನೋ ಶಾಲೆಯಿಂದಲೂ ರಾಜಕಾಲುವೆ ಒತ್ತುವರಿಯಾಗಿದ್ದು.ಈಗ ಶಾಲೆಯ ಬೃಹತ್ ಕಾಂಪೌಂಡ್ ನ್ನ ಬಿಬಿಎಂಪಿ ಡೆಮಾಲೀಶನ್ ಮಾಡ್ತಿದೆ.
 
ಸಂಪೂರ್ಣವಾಗಿ ರಾಜಕಾಲುವೆ ಮುಚ್ಚಿ ಬೃಹತ್ ಶಾಲಾಕಟ್ಟಡ ನಿರ್ಮಾಣ ಮಾಡಲಾಗಿದೆ.ಇನ್ನು ಈ ಶಾಲೆ ಮಹದೇವಪುರದ ಕ್ಷೇತ್ರದ ಮುನೇನಕೊಳಲು ಶಾಂತಿನಿಕೇತನ ಬಡಾವಣೆಯಲ್ಲಿದೆ.ಬೆಳ್ಳಿಗೆಯಿಂದ ಡೆಮಾಲಿಷ್ ಕಾರ್ಯಮುಂದುವರೆಯುತ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments