Webdunia - Bharat's app for daily news and videos

Install App

ಯಮಲೂರು ಕೆರೆ ಒತ್ತುವರಿ ಮಾಡಿ ಐಶರಮಿ ಕಟ್ಟಡ ನಿರ್ಮಾಣ..!

Webdunia
ಮಂಗಳವಾರ, 6 ಸೆಪ್ಟಂಬರ್ 2022 (20:40 IST)
ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಯಮಲೂರು ಭಾಗಶಃ ಮುಳುಗಡೆಯಾಗಿದೆ.ಹೀಗಾಗಿ ಯಮಲೂರು ಕೆರೆ ಒತ್ತುವರಿ ಮಾಡಿ ಐಶಾರಾಮಿ ಕಟ್ಟಡ ನಿರ್ಮಾಣ ಮಾಡಲಾಗಿದೆ.ಈಗ ತಡವಾಗಿ ಎಚ್ಚೇತ್ತ ಬಿಬಿಎಂಪಿ ಅಧಿಕಾರಿಗಳು ಇದಕ್ಕೆ ಸಂಬಂಧಿಸಿದಂತೆ ಮೊದಲ ಹೆಜ್ಜೆ ಇಟ್ಟಿದ್ದಾರೆ.
 
ಯಮಲೂರಿನ ದಿವ್ಯ ಶ್ರೀ ಟೆಕ್ ಪಾರ್ಕ್ ನೆಲಸಮ ಮಾಡುವ ಪ್ಲಾನ್ ನಡೆಯುತ್ತಿದೆ.ದಿವ್ಯ ಶ್ರೀ ಟೆಕ್ ಪಾರ್ಕ್ ನ ನೆಲಸಮ ಮಾಡಕ್ಕೆ ಅಧಿಕಾರಿಗಳು ಈಗಾಗಲೇ ಮುಂದಾಗಿದ್ದು,ಯಮಲೂರು ಕೆರೆ ಒತ್ತುವರಿ ಮಾಡಿ ಐಶರಮಿ ಕಟ್ಟಡ ನಿರ್ಮಾಣಮಾಡಿದ್ದಾರೆ.ಇನ್ನು ಮಳೆ ನೀರಿನಲ್ಲಿ  ಕಾರು ಬೈಕು ತೇಲ್ತಾ ಇದೆ. ರಣಚಂಡಿ ಮಳೆಗೆ ಓಲ್ಡ್ ಏರ್ಪೋರ್ಟ್ ರೋಡ್  ತತ್ತರಿಸಿ ಹೋಗಿದೆ.ಬಾಗಶಃ ಮುಳುಗಡೆಯಾದ್ರು ಅಧಿಕಾರಿಗಳು ಮಾತ್ರ ಇತ್ತ  ಗಮನ ಹರಿಸ್ತಾ ಇಲ್ಲ.ಹೀಗಾಗಿ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.ಜೊತೆಗೆ ಜನರನ್ನ ಒಂದು ಕಡೆಯಿಂದ ಮತ್ತೊಂದು ಕಡೆಗೆ ಟ್ಯಾಕ್ಟರ್ ನಲ್ಲಿ ರವಾನಿಸ್ತಾ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments