ಯಮಲೂರು ಕೆರೆ ಒತ್ತುವರಿ ಮಾಡಿ ಐಶರಮಿ ಕಟ್ಟಡ ನಿರ್ಮಾಣ..!

Webdunia
ಮಂಗಳವಾರ, 6 ಸೆಪ್ಟಂಬರ್ 2022 (20:40 IST)
ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಯಮಲೂರು ಭಾಗಶಃ ಮುಳುಗಡೆಯಾಗಿದೆ.ಹೀಗಾಗಿ ಯಮಲೂರು ಕೆರೆ ಒತ್ತುವರಿ ಮಾಡಿ ಐಶಾರಾಮಿ ಕಟ್ಟಡ ನಿರ್ಮಾಣ ಮಾಡಲಾಗಿದೆ.ಈಗ ತಡವಾಗಿ ಎಚ್ಚೇತ್ತ ಬಿಬಿಎಂಪಿ ಅಧಿಕಾರಿಗಳು ಇದಕ್ಕೆ ಸಂಬಂಧಿಸಿದಂತೆ ಮೊದಲ ಹೆಜ್ಜೆ ಇಟ್ಟಿದ್ದಾರೆ.
 
ಯಮಲೂರಿನ ದಿವ್ಯ ಶ್ರೀ ಟೆಕ್ ಪಾರ್ಕ್ ನೆಲಸಮ ಮಾಡುವ ಪ್ಲಾನ್ ನಡೆಯುತ್ತಿದೆ.ದಿವ್ಯ ಶ್ರೀ ಟೆಕ್ ಪಾರ್ಕ್ ನ ನೆಲಸಮ ಮಾಡಕ್ಕೆ ಅಧಿಕಾರಿಗಳು ಈಗಾಗಲೇ ಮುಂದಾಗಿದ್ದು,ಯಮಲೂರು ಕೆರೆ ಒತ್ತುವರಿ ಮಾಡಿ ಐಶರಮಿ ಕಟ್ಟಡ ನಿರ್ಮಾಣಮಾಡಿದ್ದಾರೆ.ಇನ್ನು ಮಳೆ ನೀರಿನಲ್ಲಿ  ಕಾರು ಬೈಕು ತೇಲ್ತಾ ಇದೆ. ರಣಚಂಡಿ ಮಳೆಗೆ ಓಲ್ಡ್ ಏರ್ಪೋರ್ಟ್ ರೋಡ್  ತತ್ತರಿಸಿ ಹೋಗಿದೆ.ಬಾಗಶಃ ಮುಳುಗಡೆಯಾದ್ರು ಅಧಿಕಾರಿಗಳು ಮಾತ್ರ ಇತ್ತ  ಗಮನ ಹರಿಸ್ತಾ ಇಲ್ಲ.ಹೀಗಾಗಿ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.ಜೊತೆಗೆ ಜನರನ್ನ ಒಂದು ಕಡೆಯಿಂದ ಮತ್ತೊಂದು ಕಡೆಗೆ ಟ್ಯಾಕ್ಟರ್ ನಲ್ಲಿ ರವಾನಿಸ್ತಾ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments