Webdunia - Bharat's app for daily news and videos

Install App

ಬೈಕ್ ಓಡಿಸುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Webdunia
ಮಂಗಳವಾರ, 7 ಡಿಸೆಂಬರ್ 2021 (19:09 IST)
ಕುಡಿದ ಮತ್ತಿನಲ್ಲಿ ಬೈಕ್ ಓಡಿಸುವ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಈ ವೇಳೆ ಗಣೇಶ್ನನ್ನು ಆತನ ಸ್ನೇಹಿತರು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಬಳಿಕ ಶವವನ್ನ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಬಿಸಾಕಿ ಹೋಗಿದ್ದಾರೆ.ಕುಡಿದ ಮತ್ತಿನಲ್ಲಿ ಬೈಕ್ ಓಡಿಸುವ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳವಾಗಿ ಅದು ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾರೇನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ಲಗ್ಗೆರೆಯ ನಿವಾಸಿ ಗಣೇಶ್(22) ಹತ್ಯೆಯಾದ ಯುವಕ.
 
ಕುಡಿದ ಮತ್ತಿನಲ್ಲಿ ಬೈಕ್ ಓಡಿಸುವ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಈ ವೇಳೆ ಗಣೇಶ್ನನ್ನು ಆತನ ಸ್ನೇಹಿತರು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಬಳಿಕ ಶವವನ್ನ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಬಿಸಾಕಿ ಹೋಗಿದ್ದಾರೆ. ವಿಷಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದ್ದು ಚೇಸ್ ಮಾಡಿ ತಾವರೆಕೆರೆ ಪೊಲೀಸರು ಆರೋಪಿಗಳನ್ನ ಹಿಡಿದಿದ್ದಾರೆ. ಬೆಂಗಳೂರಿನ ಲಗ್ಗೇರಿ ನಿವಾಸಿಗಳಾದ ಸುನೀಲ್ ಕುಮಾರ್, ಗಿರೀಶ್ ಬಂಧಿತ ಆರೋಪಿಗಳು.ಕೋರ್ಟ್ ಬಳಿಯೇ ಅಕ್ಕನ ಗಂಡನಿಗೆ ಅಳಿಯನಿಂದ ಇರಿತ
ದಾವಣಗೆರೆ ಜಿಲ್ಲೆ ಜಗಳೂರು ಕೋರ್ಟ್ ಆವರಣದಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಕೌಟುಂಬಿಕ ಕಲಹ ಹಿನ್ನೆಲೆ ಕೋರ್ಟ್ ಆವರಣದಲ್ಲಿಯೇ ಅಕ್ಕನ ಗಂಡನಿಗೆ ಅಳಿಯ ಚಾಕು ಇರಿದ ಘಟನೆ ನಡೆದಿದೆ. ಮಾವ ಮಂಜುನಾಥನಿಗೆ (35) ತೀವ್ರ ಗಾಯವಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಜಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಕುವಿನಿಂದ ಇರಿದು ಅಳಿಯ ಮಲ್ಲಿಕಾರ್ಜುನ ಪರಾರಿಯಾಗಿದ್ದಾನೆ. ಅಕ್ಕನ‌ ಜೊತೆ ಸಂಸಾರ ಮಾಡದೇ ಇನ್ನೊಬ್ಬಳ ಜೊತೆ ಮದ್ವೆಯಾಗಲು ಮಂಜುನಾಥ ಮುಂದಾಗಿದ್ದ. ತನ್ನ ಅಕ್ಕನಿಗೆ ವಿಚ್ಛೇದನ ನೀಡಲು ಮುಂದಾದ ಮಾವನಿಗೆ ಚಾಕು ಹಾಕಿ ಮಲ್ಲಿಕಾರ್ಜುನ ಪರಾರಿಯಾಗಿದ್ದಾನೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments