Webdunia - Bharat's app for daily news and videos

Install App

ಕ್ರಿಕೆಟ್ ಆಟ ಕೊಲೆಯಲ್ಲಿ ಅಂತ್ಯ : ರೌಡಿ ಶೀಟರ್ ಸೇರಿ 4 ಜನ ಅರೆಸ್ಟ್

Webdunia
ಶುಕ್ರವಾರ, 3 ಜುಲೈ 2020 (19:39 IST)
ಕ್ರಿಕೆಟ್ ಆಡುವಾಗ ಉಂಟಾಗಿದ್ದ ಕಿರಿಕ್ ನಿಂದಾಗಿ ಹತ್ಯೆಯಾಗಿದ್ದ ವ್ಯಕ್ತಿಯ ಕೇಸ್ ಗೆ ಸಂಬಂಧಿಸಿದಂತೆ 4 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಚಿಕ್ಕಜಾಲ ಪೊಲೀಸರು ಕಾರ್ಯಾಚರಣೆ ನಡೆಸಿ ರೌಡಿ ಶೀಟರ್ ಗಜೇಂದ್ರ, ಸಹಚರರಾದ ನವೀನ್, ರವಿ, ಶಶಿ ಇವರನ್ನು ಬಂಧಿಸಿದ್ದಾರೆ.

ಸುಬ್ರಮಣ್ಯನ ಮೇಲೆ ಮೀನುಕುಂಟೆ ಪ್ರದೇಶದಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದರು. ಸುಬ್ರಮಣ್ಯ ಕೊಲೆಯಾಗಿದ್ದನು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments