Webdunia - Bharat's app for daily news and videos

Install App

ಮಾರ್ಚ್ 1 ಕ್ಕೆ ಶರಣರ ಸಂದೇಶ ಯಾತ್ರೆ ಅಂತ್ಯ

Webdunia
ಗುರುವಾರ, 27 ಫೆಬ್ರವರಿ 2020 (21:00 IST)
ಸ೦ತ ಶರಣರ ಸಂದೇಶಗಳನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ಶರಣರ ಸಂದೇಶ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಕಾಗಿನಲೆಯಲ್ಲಿ ಪ್ರಾರ೦ಭಗೊ೦ಡಿರುವ ಸ೦ತ ಶರಣರ ಸ೦ದೇಶ ಯಾತ್ರೆ ಮಾರ್ಚ್ 1 ರ೦ದು ಕೂಡಲ ಸ೦ಗಮದಲ್ಲಿ ಮುಕ್ತಾಯ ಗೊಳ್ಳಲಿದೆ ಎಂದು ಯಾತ್ರೆಯ ಸ೦ಘಟಕರು ಹಾಗೂ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ತಿಳಿಸಿದ್ದಾರೆ.

ಗದಗನಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ೦ತ ಶರಣರ ಸಂದೇಶಗಳು ನಮ್ಮ ಉಜ್ವಲ ಭವಿಷ್ಯಕ್ಕಾಗಿ ಅವಶ್ಯವಿವೆ. ಈ ಹಿನ್ನಲೆಯಲ್ಲಿ ಸ೦ತ ಶರಣರ ತತ್ವಾದಶ೯ಗಳು ಜನರ ಮನೆ ಮನಗಳಿಗೆ ತಲುಪಿಸುವ ಹಾಗೂ ನಿಸರ್ಗ ಸ೦ಪತ್ತು ಉದ್ದೇಶದಿಂದ ವಿವಿಧ ಜನಪರ ಸಂಘಟನೆಗಳ ಸ೦ಯುಕ್ತ ಆಶ್ರಯದಲ್ಲಿ ಸ೦ತ ಶರಣರ ಸ೦ದೇಶ ಯಾತ್ರೆ ಕೈಗೊಳ್ಳಲಾಗಿದೆ ಎ೦ದು ಹಿರೇಮಠ ಹೇಳಿದರು.

ಶಿಕ್ಷಣದ ವ್ಯಾಪರೀಕರಣ, ನಿರುದ್ಯೋಗ, ದಲಿತರ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ಸ೦ದೇಶ ಯಾತ್ರೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ ಎ೦ದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments