Select Your Language

Notifications

webdunia
webdunia
webdunia
webdunia

ಸರ್ವೆ ಅಂತ್ಯ, ಬಾವಿಯಲ್ಲಿ ಶಿವಲಿಂಗ ಪತ್ತೆ..!

ಸರ್ವೆ ಅಂತ್ಯ, ಬಾವಿಯಲ್ಲಿ ಶಿವಲಿಂಗ ಪತ್ತೆ..!
bangalore , ಸೋಮವಾರ, 16 ಮೇ 2022 (19:13 IST)
ಜ್ಞಾನವಾಪಿ ಮಸೀದಿಯೊಳಗೆ ವಿಡಿಯೋ ಸಮೇತ ಸರ್ವೇ ಕಾರ್ಯ ಅಂತ್ಯಗೊಂಡಿದ್ದು, ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಅರ್ಜಿದಾರರ ಪರ ವಕೀಲ ಹೇಳಿದ್ದಾರೆ. ಕೋರ್ಟ್‌ ಜ್ಞಾನವಾಪಿ ಮಸೀದಿಯಲ್ಲಿ ವಿಡಿಯೋ ಸರ್ವೇ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ನಾಳೆ ಮಂಗಳವಾರ ಸರ್ವೇ ವರದಿಯನ್ನು ಕೋರ್ಟ್‌ಗೆ ಸಲ್ಲಿಸುವಂತೆ ಆದೇಶಿಸಿತ್ತು. ಇದರ ಬೆನ್ನಲ್ಲೇ ಸರ್ಕಾರಿ ಅಧಿಕಾರಿಗಳ ತಂಡ ಸರ್ವೇ ಕಾರ್ಯ ಮಾಡಿದ್ದು, ಇಂದು ಅದು ಅಂತ್ಯಗೊಂಡಿದೆ ಎಂದು ವಕೀಲ ವಿಷ್ಣು ಜೈನ್‌ ಮಾಹಿತಿ ನೀಡಿದ್ದಾರೆ. ಜೊತೆಗೆ ಸಿವಿಲ್‌ ಕೋರ್ಟ್‌ಗೆ ಈ ಬಗ್ಗೆ ಮಾಹಿತಿ ನೀಡಿ, ಬಾವಿಯಲ್ಲಿ ಸಿಕ್ಕ ಶಿವಲಿಂಗಕ್ಕೆ ಸುರಕ್ಷತೆ ನೀಡುವಂತೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಖುಷಿ’ ಟೈಟಲ್ ಪೋಸ್ಟರ್ ರಿಲೀಸ್