Webdunia - Bharat's app for daily news and videos

Install App

ಸಂಪುಟ ಸರ್ಕಸ್ ಅಂತ್ಯ : ಬಿಜೆಪಿಯಲ್ಲಿ ಹೊಸ ಬೆಳವಣಿಗೆ ಶುರು

Webdunia
ಗುರುವಾರ, 6 ಫೆಬ್ರವರಿ 2020 (15:35 IST)

ಅಳೆದೂ ತೂಗಿ ಕೊನೆಗೂ ರಾಜ್ಯ ಸರಕಾರದ ಸಚಿವ ಸಂಪುಟವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೈಕಮಾಂಡ್ ನಿರ್ದೇಶನದಂತೆ ವಿಸ್ತರಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮೂಲ ಬಿಜೆಪಿಗರು ಮುನಿಸಿಕೊಂಡಿದ್ದಾರೆ.
 

ಮೂಲ ಬಿಜೆಪಿಗರಿಗೆ ಎರಡನೇ ಬಾರಿ ನಡೆದ ಸಚಿವ ಸಂಪುಟದಲ್ಲೂ ಸ್ಥಾನ ಕೊಡದಿರೋದು ಭಾರೀ ಪ್ರಮಾಣದಲ್ಲಿ ಬೇಸರ ತರಿಸಿದೆ. ಹೀಗಾಗಿ ಇವರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಇವತ್ತು ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಗರಲ್ಲಿ ಯಾರೊಬ್ಬರೂ ಭೇಟಿ ನೀಡಿಲ್ಲ.

ಹೀಗಾಗಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಇದನ್ನು ಸಿಎಂ ಯಾವ ರೀತಿ ಪರಿಹರಿಸುತ್ತಾರೆ ಅನ್ನೋದೇ ಸಧ್ಯದ ಕುತೂಹಲ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments