Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಇಲಾಖೆಯ ಪರಿಶೀಲನೆ ಸಭೆ

ಸಿಎಂ ಸಿದ್ದರಾಮಯ್ಯ
bangalore , ಸೋಮವಾರ, 6 ನವೆಂಬರ್ 2023 (14:00 IST)
ಸಿಎಂ ಸಿದ್ದರಾಮಯ್ಯ ಇಂಧನ ಇಲಾಖೆಯ ಪರಿಶೀಲನಾ ಸಭೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ್ದಾರೆ.ಮಳೆ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ವಿದ್ಯುತ್ ಕೊರತೆ ನಿಗಿಸಲು ಬೇರೆ ರಾಜ್ಯಗಳಿಂದ ಕಲ್ಲಿದ್ದಲು ಖರೀದಿ ಚಿಂತನೆಯಲ್ಲಿ ಇಂಧನ ಇಲಾಖೆ ಇದೆ.ಲೋಡ್ ಶೆಡ್ಡಿಂಗ್ ಆಗ್ತಿರುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು,ಸಭೆಯಲ್ಲಿ ಇಂಧನ ಸಚಿವ ಕೆ ಜೆ ಚಾರ್ಜ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಗಾಂಧಿ, ಪಟೇಲರ ನಡುವೆ ಅವಿನಾಭಾವ ಸಂಬಂಧ: ಪ್ರಧಾನಿ ಮೋದಿ