Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಇಲಾಖೆಯ ಪರಿಶೀಲನೆ ಸಭೆ

Webdunia
ಸೋಮವಾರ, 6 ನವೆಂಬರ್ 2023 (14:00 IST)
ಸಿಎಂ ಸಿದ್ದರಾಮಯ್ಯ ಇಂಧನ ಇಲಾಖೆಯ ಪರಿಶೀಲನಾ ಸಭೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ್ದಾರೆ.ಮಳೆ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ವಿದ್ಯುತ್ ಕೊರತೆ ನಿಗಿಸಲು ಬೇರೆ ರಾಜ್ಯಗಳಿಂದ ಕಲ್ಲಿದ್ದಲು ಖರೀದಿ ಚಿಂತನೆಯಲ್ಲಿ ಇಂಧನ ಇಲಾಖೆ ಇದೆ.ಲೋಡ್ ಶೆಡ್ಡಿಂಗ್ ಆಗ್ತಿರುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು,ಸಭೆಯಲ್ಲಿ ಇಂಧನ ಸಚಿವ ಕೆ ಜೆ ಚಾರ್ಜ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments