Webdunia - Bharat's app for daily news and videos

Install App

ಮದುವೆಗೂ ಮುನ್ನವೇ ಮಸಣ ಸೇರಿದ ವಧುವರ; ಅಷ್ಟಕ್ಕೂ ಆದದ್ದೇನು?

Webdunia
ಗುರುವಾರ, 16 ಫೆಬ್ರವರಿ 2017 (09:39 IST)
ಮದುವೆಯಾಗಿ ಹೊಸಜೀವನದ ಹೊಂಗನಸನ್ನು ಕಾಣುತ್ತಿದ್ದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಆಕೆಯ ಜತೆ ಮದುವೆ ನಿಶ್ಚಯ ಮಾಡಿಕೊಂಡಿದ್ದ ಯುವಕನು ಸಹ ಸಾವಿಗೆ ಶರಣಾದ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮೃತರನ್ನು ನಾಗುರಿಯ ಕೃಷ್ಣ ಎಂಬುವವರ ಪುತ್ರಿ ನಂದಿತಾ  ಜತೆ ಕೇರಳದ ಕಾಸರಗೋಡಿನ ಚಂದ್ರಶೇಖರ್ ಮದುವೆ ನಿಶ್ಚಯವಾಗಿತ್ತು, ಫೆಬ್ರವರಿ 13ರಂದು ಇವರಿಬ್ಬರ ಮದುವೆ ನಡೆಯಬೇಕಿತ್ತು. ಆದರೆ ಮದುವೆಗೆ ಐದು ದಿನ ಮೊದಲು ನಂದಿತಾ ನೇಣಿಗೆ ಶರಣಾಗಿದ್ದಳು. ತಾನು ಸಲಿಂಗಕಾಮಿ, ಮದುವೆಯಾಗಲು ನನಗೆ ಇಷ್ಟವಿಲ್ಲ ಎಂದು ಚಂದ್ರಶೇಖರ್ ಹೇಳಿದ್ದು ಇದರಿಂದ ಆಘಾತಕ್ಕೊಳಗಾದ ನಂದಿತಾ ಸಾವಿನ ನಿರ್ಧಾರ ತಳೆದಳು ಎಂಬುದು ತನಿಖೆಯಿಂದ ಹೊರಬಿದ್ದಿತ್ತು. 
 
ಹೀಗಾಗಿ ಚಂದ್ರಶೇಖರ್ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
 
ಆದರೆ ಫೆಬ್ರವರಿ 14ರಂದು ಮನೆಯಿಂದ ಹೊರಹೋದ ಚಂದ್ರಶೇಖರ್ ಹಿಂತಿರುಗಿರಲಿಲ್ಲ. ಬಳಿಕ ಶವವಾಗಿ ಪತ್ತೆಯಾಗಿದ್ದಾನೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments