Webdunia - Bharat's app for daily news and videos

Install App

ಒಬ್ಬನ ಜತೆ ಎಂಗೇಜ್‌ಮೆಂಟ್, ಮತ್ತೊಬ್ಬನೊಂದಿಗೆ ವಿವಾಹ...!

Webdunia
ಭಾನುವಾರ, 19 ನವೆಂಬರ್ 2017 (14:15 IST)
ಯುವತಿಯೊಬ್ಬಳು ಒಬ್ಬನ ಜತೆ ಎಂಗೇಜ್‌ಮೆಂಟ್ ಮಾಡಿಕೊಂಡು ಮತ್ತೊಬ್ಬನ ಜೊತೆ ವಿವಾಹ ಮಾಡಿಕೊಂಡ ವಿಚಿತ್ರ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯಲ್ಲಿ ನಡೆದಿದೆ.
 
ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿದ್ದ ಯುವಕನೊಂದಿಗೆ ಯುವತಿಗೆ ಎಂಗೇಜ್‌ಮೆಂಟ್ ಆಗಿತ್ತು. ವಿವಾಹ ದಿನಾಂಕವೂ ನಿಗದಿಯಾಗಿತ್ತು. ಆದರೆ, ಯುವತಿ ನಾಪತ್ತೆಯಾಗಿದ್ದಳು, ನಂತರ ಬೇರೆ ಯುವಕನೊಂದಿಗೆ ವಿವಾಹವಾದ ಫೋಟೋಗಳನ್ನು ಎಂಗೇಜ್‌ಮೆಂಟ್ ಮಾಡಿಕೊಂಡ ಭಾವಿ ವರನಿಗೆ ರವಾನಿಸಿದ್ದಾಳೆ
 
ಮಧ್ಯಪ್ರದೇಶದ ಇಂದೋರ್ ಮೂಲದ ಯುವಕನೊಂದಿಗೆ ಯುವತಿ ಸೆಪ್ಟೆಂಬರ್ 11 ರಂದೇ ಸಪ್ತಪದಿ ತುಳಿದಿದ್ದಾಳೆ. ಆದರೆ ಮಾಹಿತಿ ಗೌಪ್ಯವಾಗಿಟ್ಟಿದ್ದಳು. ಮನೆಯವರ ಒತ್ತಾಯದ ಮೇರೆಗೆ ಇಂಜಿನಿಯರ್‌ನೊಂದಿಗೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಳು ಎನ್ನಲಾಗಿದೆ.
 
ಯುವತಿಯ ಕಿತಾಪತಿಯಿಂದ ಇಂದು ಬೆಂಗಳೂರು ಮೂಲದ ಇಂಜಿನಿಯರ್‌ನೊಂದಿಗೆ ನಡೆಯಬೇಕಾಗಿದ್ದ ವಿವಾಹ ರದ್ದಾಗಿದೆ. ಎರಡು ಕುಟುಂಬಗಳು ಶಾಕ್‌ಗೊಳಗಾಗಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments