Webdunia - Bharat's app for daily news and videos

Install App

ಇಂಜಿನ್ ಸರ್ಕಾರವನ್ನು ಕಿತ್ತೊಗೆಯಬೇಕು-ಡಿಕೆಶಿ

Webdunia
ಭಾನುವಾರ, 8 ಜನವರಿ 2023 (18:56 IST)
ರಾಜ್ಯಕ್ಕೆ ದೊಡ್ಡ ಅನ್ಯಾಯ ಆಗ್ತಿದೆ ಡಬಲ್ ಇಂಜಿನ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಕಿಡಿ ಕಾರಿದ್ದಾರೆ. ಗಣರಾಜೋತ್ಸವಕ್ಕೆ ಕರ್ನಾಟಕ ಟ್ಯಾಬ್ಲೋ ಗೆ ಅವಕಾಶ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿ  ಕರ್ನಾಟಕ ಅಂದ್ರೆ ಮೋದಿ ಸರಕಾರಕ್ಕೆ ಗೌರವ ಇಲ್ಲ. ನಾರಾಯಣಗುರು ಟ್ಯಾಬ್ಲೋ ಕಿತ್ತುಹಾಕಿದ ನೋವನ್ನೇ ಇನ್ನೂ ಕಡಿಮೆ ಮಾಡಿಕೊಳ್ಳಲು ಆಗ್ತಿಲ್ಲ. ೨೫-೨೬ ಎಂಪಿಗಳಿದ್ದಾರೆ ಒಂದು ದಿನವೂ ಕರೆದು ಚರ್ಚೆ ಮಾಡಿಲ್ಲ.ಬಿಜೆಪಿಯವರಿಗೆ ಮಾತನಾಡುವ ಶಕ್ತಿಯೂ ಇಲ್ಲ.ಮಹದಾಯಿ ವಿಚಾರದಲ್ಲಿ, ರಾಜ್ಯದ ಸಮಸ್ಯೆಗಳ ವಿಚಾರದಲ್ಲಿ ಡೆಲಿಗೇಷನ್ ಕರೆದುಕೊಂಡು ಹೋಗಿ ಮಾತನಾಡಬಹುದಲ್ಲ. ಆ ಕೆಲಸವು ಆಗಿಲ್ಲ. ಎಸ್.ಸಿ ರಿಸರ್ವೇಷನ್ ಅನ್ನು ೯ ನೇ ಶೆಡ್ಯುಲ್ ನಲ್ಲಿ ಸೇರಿಸೋದಕ್ಕೆ ಆಗ್ತಿಲ್ಲ. ಯಾವ ರೀತಿ ದಲಿತರಿಗೆ ಮೋಸ ಮಾಡ್ತಿದ್ದಾರೆ ಎಂದು ಅರ್ಥ ಆಗ್ತಿದೆ ಈಗ. ಈ ಮೂಲಕ ರಾಜ್ಯಕ್ಕೆ ದೊಡ್ಡ ಅನ್ಯಾಯ ಆಗ್ತಿದೆ, ಡಬಲ್ ಇಂಜಿನ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಶೂ ಹಾಕಿಕೊಂಡು ಹೋಮದಲ್ಲಿ ಪಾಲ್ಗೊಂಡ ಲಾಲೂ ಯಾದವ್

ಧರ್ಮಸ್ಥಳ ಅನಾಮಿಕ ದೂರುದಾರನ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಎಸ್ಐಟಿ

ಶಕ್ತಿ ಯೋಜನೆಗೆ ರೆಕಾರ್ಡ್ ಹಾಗಿರ್ಲಿ, ಸಾರಿಗೆ ನೌಕರರಿಗೆ ಸಂಬಳ ಹಾಕಿ: ಸಿಎಂಗೆ ನೆಟ್ಟಿಗರ ಕ್ಲಾಸ್

ಶಕ್ತಿ ಯೋಜನೆ ಗೋಲ್ಡನ್ ಬುಕ್ ರೆಕಾರ್ಡ್ ಪಟ್ಟಿಗೆ: ಸಿದ್ದರಾಮಯ್ಯ ಖುಷಿಗೆ ಹೇಳಿದ್ದೇನು ನೋಡಿ

ಮೋದಿ, ಪುಟಿನ್ ಭಾರೀ ಫ್ರೆಂಡ್ಸ್ ಎನ್ನುವುದಕ್ಕೆ ಇದೇ ಸಾಕ್ಷಿ

ಮುಂದಿನ ಸುದ್ದಿ
Show comments