Webdunia - Bharat's app for daily news and videos

Install App

ರಾಜ್ಯದಲ್ಲಿ ಎಂಜಿನೀರಿಂಗ್ ಕಾಲೇಜು ಒಪೆನ್

Webdunia
ಭಾನುವಾರ, 9 ಜನವರಿ 2022 (15:39 IST)
ಬೆಂಗಳೂರು ನಗರ ಜಿಲ್ಲೆಯ ಎಂಜಿನಿಯರಿಂಗ್(engineering) ಕಾಲೇಜುಗಳಿಗೆ ಆಫ್‌ಲೈನ್(offline) ತರಗತಿಗಳನ್ನು ನಡೆಸಲು ಅನುಮತಿ ನೀಡುವ ಜನವರಿ 4 ರ ಕೋವಿಡ್(covid) ನಿರ್ಬಂಧದ ಆದೇಶಗಳನ್ನು ಸರ್ಕಾರ ಶುಕ್ರವಾರ ಬದಲಾಯಿಸಿದೆ.
ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಜನವರಿ 6 ರಂದು ಹೊರಡಿಸಿದ ಪರಿಷ್ಕೃತ ಆದೇಶವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ (VTU) ಸಂಯೋಜಿತವಾಗಿರುವ ಎಲ್ಲಾ ಸಂಸ್ಥೆಗಳು ಮತ್ತು ಕಾಲೇಜುಗಳಿಗೆ ಕೋವಿಡ್-ಸುರಕ್ಷತಾ ಪ್ರೋಟೋಕಾಲ್‌ಗಳನ್ನು (protocol)ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಆಫ್‌ಲೈನ್(offline) ತರಗತಿಗಳನ್ನು(classes) ನಡೆಸಲು ಅನುವು ಮಾಡಿಕೊಡುತ್ತದೆ.
 
ಪರಿಷ್ಕೃತ ಆದೇಶದೊಂದಿಗೆ ಎಂಜಿನಿಯರಿಂಗ್ ಕಾಲೇಜುಗಳು ಆಫ್‌ಲೈನ್ ತರಗತಿಗಳನ್ನು ಮುಂದುವರಿಸಲಿವೆ. ಸರಕಾರದಿಂದ ಸ್ಪಷ್ಟನೆ ಬಾರದ ಹಿನ್ನೆಲೆಯಲ್ಲಿ ಗುರುವಾರ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಪರಿಷ್ಕೃತ ಆದೇಶವು ವಿಟಿಯುಗೆ ಸಂಯೋಜಿತವಾಗಿರುವ ಕಾಲೇಜುಗಳಿಗೆ ಮಾತ್ರ ವಿನಾಯಿತಿಯನ್ನು ವಿಸ್ತರಿಸಿದ್ದರಿಂದ ಗೊಂದಲವನ್ನು ಸೃಷ್ಟಿಸಿದೆ. ಎಂಜಿನಿಯರಿಂಗ್ ಕೋರ್ಸ್‌ಗಳನ್ನು ನೀಡುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ವಿಟಿಯುಗೆ ಸಂಬಂಧಿಸದ ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ಸ್ಪಷ್ಟನೆ ನೀಡುವಂತೆ ಒತ್ತಾಯಿಸಿತು.
 
'ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳನ್ನು ನೀಡುತ್ತಿರುವ ಇತರ ವಿಶ್ವವಿದ್ಯಾಲಯಗಳ ಘಟಕ ಕಾಲೇಜುಗಳ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಸ್ಪಷ್ಟನೆ ನೀಡುವಂತೆ ಉನ್ನತ ಶಿಕ್ಷಣ ಇಲಾಖೆಯನ್ನು ಕೋರುತ್ತೇವೆ' ಎಂದು ಖಾಸಗಿ ವಿಶ್ವವಿದ್ಯಾಲಯವೊಂದರ ಉಪಕುಲಪತಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments