ಕನ್ನಡದಲ್ಲಿ ಇಂಜಿನಿಯರಿಂಗ್ ಪರೀಕ್ಷೆಗೆ ಅವಕಾಶ - ಸಿಎಂ ಬಸವರಾಜ ಬೊಮ್ಮಾಯಿ

Webdunia
ಬುಧವಾರ, 14 ಸೆಪ್ಟಂಬರ್ 2022 (16:13 IST)
ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆ ಸರಿಯಲ್ಲ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಕನ್ನಡ ಭಾಷೆ ಕಡ್ಡಾಯಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
 
ಈ ವೇಳೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡ ರಕ್ಷಣೆಗೆ ಸರ್ಕಾರ ಬದ್ಧ. ನೆಲ, ಜಲ ಭಾಷೆ ವಿಚಾರದಲ್ಲಿ ರಾಜಕೀಯ ಮೀರಿ ನಡೆದುಕೊಂಡಿದ್ದೇವೆ. ಕನ್ನಡ ಕಡ್ಡಾಯಗೊಳಿಸಲು ಇದೇ ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು. ಕನ್ನಡದಲ್ಲಿಯೇ ಇಂಜಿನಿಯರಿಂಗ್ ಪರೀಕ್ಷೆ ಬರೆಯಲು ಕೂಡ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜಿವ್ ಗೌಡಗೆ ನೋಟಿಸ್: ಬರೀ ಇಷ್ಟೇನಾ ಎಂದ ನೆಟ್ಟಿಗರು

ಸಿಎಂ ಬದಲಾವಣೆ ವಿಚಾರಕ್ಕೆ ಟ್ವಿಸ್ಟ್: ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಹವಾಮಾನ ಬದಲಾವಣೆ ಗಮನಿಸಿ

ಮುಂದಿನ ಸುದ್ದಿ
Show comments