ಇಂಜಿನಿಯರಿಂಗ್ ಹುಡುಗಿ ಸಾವಿಗೆ ಮಿಡಿದ ವಿದ್ಯಾರ್ಥಿಗಳು

Webdunia
ಗುರುವಾರ, 25 ಏಪ್ರಿಲ್ 2019 (14:35 IST)
ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಖಂಡನೆ ವ್ಯಕ್ತವಾಗುತ್ತಿದೆ.

ಮಧು ಪತ್ತಾರ್ ಸಾವಿಗೆ ಮಿಡಿದಿದ್ದಾರೆ ಕಾಲೇಜು ವಿಧ್ಯಾರ್ಥಿಗಳು.

ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ಕಾಲೇಜು ವಿಧ್ಯಾರ್ಥಿಗಳಿಂದ  ಪ್ರತಿಭಟನೆ ನಡೆದಿದೆ.

ಜಸ್ಟಿಸ್ ಫಾರ್ ಮಧು ಎಂಬ ಬೋರ್ಡ್‌ ಗಳನ್ನು ಹಿಡಿದು ಘೋಷಣೆ ಕೂಗಲಾಯಿತು.

ಮಧು ಸಾವಿಗೆ ನ್ಯಾಯ ಸಿಗಬೇಕೆಂದು ಬೀದಿಗಿಳಿದ ವಿದ್ಯಾರ್ಥಿಗಳು ಧರಣಿ ನಡೆಸಿದ್ರು.

ಆನೇಕಲ್ ಪಟ್ಟಣದ ಪ್ರಮುಖ ಬೀದಿಗಳಲ್ಲಿ  ಘೋಷಣೆಗಳನ್ನು ಕೂಗುವ ಮೂಲಕ ರ್ಯಾಲಿ ನಡೆಸಲಾಯಿತು. ಸಾವಿಗೆ ಮಧು ಪ್ರಕರಣದ ಬಗ್ಗೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಧ್ವನಿ ಎತ್ತ ಬೇಕೆಂದು ವಿದ್ಯಾರ್ಥಿಗಳಿಂದ ಆಕ್ರೋಶ ವ್ಯಕ್ತವಾಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಘಾತಕ್ಕೀಡಾದ ಸಣ್ಣ ವಿಮಾನ, ಪೈಲಟ್ ಸಮಯಪ್ರಜ್ಞೆ ಉಳಿಸಿತು 6ಮಂದಿಯ ಜೀವ

ವಾಯುಮಾಲಿನ್ಯ, ಶೀತಗಾಳಿಗೆ ಸುಸ್ತಾದ ರಾಷ್ಟ್ರ ರಾಜಧಾನಿ ಮಂದಿ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಅಯೋಧ್ಯೆಯ ರಾಮಮಂದಿರ ಸುತ್ತಮುತ್ತಲ ಪ್ರದೇಶದಲ್ಲಿ ಮಾಂಸಾಹಾರ ನಿಷೇಧ

ಮುಂದಿನ ಸುದ್ದಿ
Show comments