Webdunia - Bharat's app for daily news and videos

Install App

ಇಂಜಿನಿಯರಿಂಗ್ ಹುಡುಗಿ ಸಾವಿಗೆ ಮಿಡಿದ ವಿದ್ಯಾರ್ಥಿಗಳು

Webdunia
ಗುರುವಾರ, 25 ಏಪ್ರಿಲ್ 2019 (14:35 IST)
ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಖಂಡನೆ ವ್ಯಕ್ತವಾಗುತ್ತಿದೆ.

ಮಧು ಪತ್ತಾರ್ ಸಾವಿಗೆ ಮಿಡಿದಿದ್ದಾರೆ ಕಾಲೇಜು ವಿಧ್ಯಾರ್ಥಿಗಳು.

ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ಕಾಲೇಜು ವಿಧ್ಯಾರ್ಥಿಗಳಿಂದ  ಪ್ರತಿಭಟನೆ ನಡೆದಿದೆ.

ಜಸ್ಟಿಸ್ ಫಾರ್ ಮಧು ಎಂಬ ಬೋರ್ಡ್‌ ಗಳನ್ನು ಹಿಡಿದು ಘೋಷಣೆ ಕೂಗಲಾಯಿತು.

ಮಧು ಸಾವಿಗೆ ನ್ಯಾಯ ಸಿಗಬೇಕೆಂದು ಬೀದಿಗಿಳಿದ ವಿದ್ಯಾರ್ಥಿಗಳು ಧರಣಿ ನಡೆಸಿದ್ರು.

ಆನೇಕಲ್ ಪಟ್ಟಣದ ಪ್ರಮುಖ ಬೀದಿಗಳಲ್ಲಿ  ಘೋಷಣೆಗಳನ್ನು ಕೂಗುವ ಮೂಲಕ ರ್ಯಾಲಿ ನಡೆಸಲಾಯಿತು. ಸಾವಿಗೆ ಮಧು ಪ್ರಕರಣದ ಬಗ್ಗೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಧ್ವನಿ ಎತ್ತ ಬೇಕೆಂದು ವಿದ್ಯಾರ್ಥಿಗಳಿಂದ ಆಕ್ರೋಶ ವ್ಯಕ್ತವಾಯಿತು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments