Webdunia - Bharat's app for daily news and videos

Install App

ಈ ಖದೀಮರಿಗೆ ಇಂಗ್ಲಿಷ್ ಸಿನಿಮಾವೇ ಪ್ರೇರಣೆ!

Webdunia
ಮಂಗಳವಾರ, 28 ನವೆಂಬರ್ 2017 (09:17 IST)
ಬೆಂಗಳೂರು: ಎಟಿಎಂ ಕದ್ದೊಯ್ಯುತ್ತಿದ್ದ ಖದೀಮರನ್ನು ಬೇಟೆಯಾಡಿದ ಬೆಂಗಳೂರು ಪೊಲೀಸರಿಗೆ ಅಚ್ಚರಿಯ ವಿವರ ಲಭ್ಯವಾಗಿದೆ.
 

ಕೋಣನಕುಂಟೆ ವ್ಯಾಪ್ತಿಯ ಎಟಿಎಂ ಯಂತ್ರ ಕದ್ದೊಯ್ದ ಆರೋಪದಲ್ಲಿ ಸಹೋದರರು ಸೇರಿದಂತೆ ನಾಲ್ವರನ್ನು ಬಂಧಿಸಿದ ಪೊಲೀಸರು ಲಕ್ಷಾಂತರ ಹಣ ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಕಳ್ಳರು ತಮಗೆ ಈ ರೀತಿ ಕಳ್ಳತನ ಮಾಡಲು ಪ್ರೇರಣೆ ಏನೆಂದು ಬಾಯ್ಬಿಟ್ಟಿದ್ದಾರೆ.

ದರೋಡೆಗೆ ಸಂಬಂಧಿಸಿದ ಇಂಗ್ಲಿಷ್ ಸಿನಿಮಾ ನೋಡುತ್ತಿದ್ದ ಖದೀಮರು ಅದರ ಪ್ರೇರಣೆಯಿಂದಲೇ ಬ್ಯಾಂಕ್ ದರೋಡೆ ನಡೆಸಿದ್ದರು ಎಂದು ಗೊತ್ತಾಗಿದೆ. ಈ ಕಳ್ಳತನಕ್ಕೂ ಮೊದಲು ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿ ಅದೇ ಗುಂಗಿನಲ್ಲಿ ಕೃತ್ಯವೆಸಗಿದ್ದರಂತೆ. ಇದೀಗ ಕಳ್ಳರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments