50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

Webdunia
ಬುಧವಾರ, 20 ಏಪ್ರಿಲ್ 2022 (17:04 IST)

50 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಟೆಂಡರ್‌ಗಳ ಪರಿಶೀಲನೆಗೆ ನಿವೃತ್ತ ಉನ್ನತಾಧಿಕಾರಿಗಳು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ತಾಂತ್ರಿಕ ಅಧ್ಯಯನ ಸಂಸ್ಥೆಗಳನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ.

ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಮಟ್ಟದ ಸಮಿತಿಯನ್ನು ಕೆಟಿಪಿ ಕಾಯ್ದೆಯನ್ವಯ ರಚಿಸಲಾಗಿದೆ. ಸಮಿತಿಯು ಕಾಮಗಾರಿಯ ಅಂದಾಜು ಮೊತ್ತ, ಕೆಟಿಟಿಪಿಯನ್ವಯ ಟೆಂಡರ್ ನಿಯಮಗಳು ಇವುಗಳನ್ನು ಪರಿಶೀಲಿಸಿದ ನಂತರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಬೇಕು. ಈ ಸಮಿತಿಯು ಕೆಲವೇ ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದರು.

ಸರ್ಕಾರದ ಎಲ್ಲ ಇಲಾಖೆಗಳ 50 ಕೋಟಿ ರೂ. ಮೀರಿದ ಟೆಂಡರ್ಗಳಿಗಾಗಿ ಈ ನಿಯಮ ಜಾರಿಯಲ್ಲಿದೆ. ಟೆಂಡರ್‌ಗಳು ಹೆಚ್ಚಾದ ಸಂದರ್ಭದಲ್ಲಿ ಟೆಂಡರ್ ಪರಿಶೀಲನೆಗೆ ಅನುಕೂಲವಾಗುವಂತೆ ಪರ್ಯಾಯ ಸಮಿತಿಯನ್ನು ಶೀಘ್ರವಾಗಿ ರಚಿಸಲಾಗಿದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ಮುಕ್ತ ಭಾರತದತ್ತ ಮತ್ತೊಂದು ಹೆಜ್ಜೆ, ಛತ್ತೀಸ್‌ಗಢದಲ್ಲಿ 51 ನಕ್ಸಲರು ಶರಣು

ಈ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜ: ಸಚಿವ ಸೋಮಣ್ಣ

ಆರ್‌ಎಸ್‌ಎಸ್‌ ಯಾರ ವಿರುದ್ಧವೂ ಅಲ್ಲ: ಮೋಹನ್ ಭಾಗವತ್‌

ಮಲೇಷ್ಯಾದ ಪಿಎಂ ಅನ್ವರ್‌ರೊಂದಿಗೆ ಪ್ರಧಾನಿ ಮೋದಿ ಕಾರಿನಲ್ಲಿ ಪ್ರಯಾಣ

ಮೆಟ್ರೋ ಪ್ರಯಾಣ ದರ ಏರಿಕೆ ಚಿಂತೆಯಲ್ಲಿದ್ದವರಿಗೆ ಸ್ವಲ್ಪ ರಿಲ್ಯಾಕ್ಸ್‌

ಮುಂದಿನ ಸುದ್ದಿ
Show comments