Webdunia - Bharat's app for daily news and videos

Install App

ಜೈಲಿಗೆ ಎಂಟ್ರಿಕೊಟ್ಟ ಡೆಡ್ಲಿ ಕೊರೊನಾ ವೈರಸ್

Webdunia
ಶುಕ್ರವಾರ, 12 ಜೂನ್ 2020 (22:21 IST)
ಮಾರಕ ಕೊರೊನಾ ವೈರಸ್ ಜೈಲು ಸಿಬ್ಬಂದಿಗೆ ತಗುಲಿರುವುದು ದೃಢಪಟ್ಟಿದೆ.

 ರಾಮನಗರ ಜಿಲ್ಲಾ ಕಾರಾಗೃಹದ ಮೂವರು ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ರಾಮನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15 ಕ್ಕೆ ಏರಿದೆ.

ವಾರದ ಹಿಂದೆ ಶಾನುಭೋಗನಹಳ್ಳಿಯಲ್ಲಿ ವಾಸವಿದ್ದ ಜಿಲ್ಲಾ ಕಾರಾಗೃಹ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢ ಪಟ್ಟಿತ್ತು. ಈತನೊಂದಿಗೆ ಎಣ್ಣೆ ಪಾರ್ಟಿ ನಡೆಸಿದ್ದ ಮೂವರಲ್ಲಿ ಸೋಂಕು ಪತ್ತೆಯಾಗಿತ್ತು. ಮತ್ತೆ ಇದೀಗ ಈತನ ಸಂಪರ್ಕದಲ್ಲಿದ್ದ ಮೂವರಿಗೆ ಸೋಂಕು ಹರಡಿದೆ. ಈ ಸೋಂಕಿತರು ಕ್ವಾರೆಂಟೈನ್ ಕೇಂದ್ರದಲ್ಲಿ ಇದ್ದರು.

ಇದರಲ್ಲಿ ಇಬ್ಬರು ಪುರುಷರು, ಒಬ್ಬರು ಮಹಿಳೆ ಸೇರಿದ್ದಾರೆ. ಕೊರೊನಾ ಧೃಡಪಟ್ಟ ಸೋಂಕಿತರು ಜೈಲಿನ ವಸತಿ ಸಮುಚ್ಛಯದಲ್ಲೇ ಇದ್ದರು. ಕಳೆದ 14 ದಿನಗಳ ಟ್ರಾವೆಲ್ ಹಿಸ್ಟರಿಯಲ್ಲಿ ಇವರು ಎಲ್ಲಿಗೂ ಪ್ರಯಾಣಿಸಿಲ್ಲ. ಶಾನುಭೋಗನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಸೋಂಕಿತ ಜೈಲಿನಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಈತನ ಸಂಪರ್ಕದಲ್ಲಿದ್ದ ಮೂವರು ಜೈಲು ಸಿಬ್ಬಂದಿಗೆ ಸೋಂಕು ಪತ್ತೆಯಾಗಿದೆ ಎಂದು ಅಂದಾಜಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments