ಜೈಲಿಗೆ ಎಂಟ್ರಿಕೊಟ್ಟ ಡೆಡ್ಲಿ ಕೊರೊನಾ ವೈರಸ್

Webdunia
ಶುಕ್ರವಾರ, 12 ಜೂನ್ 2020 (22:21 IST)
ಮಾರಕ ಕೊರೊನಾ ವೈರಸ್ ಜೈಲು ಸಿಬ್ಬಂದಿಗೆ ತಗುಲಿರುವುದು ದೃಢಪಟ್ಟಿದೆ.

 ರಾಮನಗರ ಜಿಲ್ಲಾ ಕಾರಾಗೃಹದ ಮೂವರು ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ರಾಮನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15 ಕ್ಕೆ ಏರಿದೆ.

ವಾರದ ಹಿಂದೆ ಶಾನುಭೋಗನಹಳ್ಳಿಯಲ್ಲಿ ವಾಸವಿದ್ದ ಜಿಲ್ಲಾ ಕಾರಾಗೃಹ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢ ಪಟ್ಟಿತ್ತು. ಈತನೊಂದಿಗೆ ಎಣ್ಣೆ ಪಾರ್ಟಿ ನಡೆಸಿದ್ದ ಮೂವರಲ್ಲಿ ಸೋಂಕು ಪತ್ತೆಯಾಗಿತ್ತು. ಮತ್ತೆ ಇದೀಗ ಈತನ ಸಂಪರ್ಕದಲ್ಲಿದ್ದ ಮೂವರಿಗೆ ಸೋಂಕು ಹರಡಿದೆ. ಈ ಸೋಂಕಿತರು ಕ್ವಾರೆಂಟೈನ್ ಕೇಂದ್ರದಲ್ಲಿ ಇದ್ದರು.

ಇದರಲ್ಲಿ ಇಬ್ಬರು ಪುರುಷರು, ಒಬ್ಬರು ಮಹಿಳೆ ಸೇರಿದ್ದಾರೆ. ಕೊರೊನಾ ಧೃಡಪಟ್ಟ ಸೋಂಕಿತರು ಜೈಲಿನ ವಸತಿ ಸಮುಚ್ಛಯದಲ್ಲೇ ಇದ್ದರು. ಕಳೆದ 14 ದಿನಗಳ ಟ್ರಾವೆಲ್ ಹಿಸ್ಟರಿಯಲ್ಲಿ ಇವರು ಎಲ್ಲಿಗೂ ಪ್ರಯಾಣಿಸಿಲ್ಲ. ಶಾನುಭೋಗನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಸೋಂಕಿತ ಜೈಲಿನಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಈತನ ಸಂಪರ್ಕದಲ್ಲಿದ್ದ ಮೂವರು ಜೈಲು ಸಿಬ್ಬಂದಿಗೆ ಸೋಂಕು ಪತ್ತೆಯಾಗಿದೆ ಎಂದು ಅಂದಾಜಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments