Webdunia - Bharat's app for daily news and videos

Install App

ದರ್ಗಾ ಪ್ರವೇಶಿಸುತ್ತಾತಾ ದ್ರೌಪದಿಯಮ್ಮ?

Webdunia
ಶುಕ್ರವಾರ, 8 ಏಪ್ರಿಲ್ 2022 (16:56 IST)
ರಾಜ್ಯದಲ್ಲಿ ಹಿಂದೂ-ಮುಸ್ಲಿಂರ ನಡುವೆ ಒಂದಲ್ಲಾ ಒಂದು ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಇದೆಲ್ಲದರ ನಡುವೆ ಈಗ ಐತಿಹಾಸಿಕ ಬೆಂಗಳೂರು ಕರಗಕ್ಕೆ ಕಂಟಕ ಎದುರಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಏಪ್ರಿಲ್​ 16ಕ್ಕೆ ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಮೆರವಣಿಗೆಗೆ ಸಿದ್ಧತೆಗಳು ಶುರುವಾಗಿವೆ. ಆದ್ರೆ ರಾಜ್ಯದಲ್ಲಿ ಹಿಜಾಬ್, ಹಲಾಲ್ ನಂತರ ಸಂಘರ್ಷಗಳು ನಡೆಯುತ್ತಿವೆ. ಹೀಗಾಗಿ ಕರಗ ಉತ್ಸವದ ಮೇಲೂ ಕರಿನೆರಳಿನ ಭೀತಿ ಎದುರಾಗಿದೆ. ಏಕೆಂದರೆ ಕರಗ ಉತ್ಸವ ತಾಯಿಯ ಮೆರವಣಿಗೆ ವೇಳೆ ಪ್ರತಿ ವರ್ಷವೂ ತಾಯಿಯನ್ನು ದರ್ಗಾಗೆ ಕರೆದುಕೊಂಡು ಹೋಗಲಾಗುತ್ತೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿವಾದಗಳಿಂದಾಗಿ ಈ ಆಚರಣೆಗೆ ಸಮಸ್ಯೆ ಎದುರಾಗಲಿದೆಯಾ ಎಂಬ ಭೀತಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನದಲ್ಲಿ ದೊಡ್ಡ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯೋತ್ಸವ ಸಂದೇಶ

ವಂದೇ ಮಾತರಂ ಮೊಳಗುತ್ತಿದ್ದಾಗ ಸೋನಿಯಾ ಗಾಂಧಿ ನಿಲ್ಲಿಸಲು ಹೇಳಿದ್ದು ನಿಜವೇ, ವೈರಲ್ ವಿಡಿಯೋದಲ್ಲಿ ಏನಿದೆ

ವಿಡಿಯೊ: ಇಂಡೋನೇಷ್ಯಾದಲ್ಲಿ ಬೆಳ್ಳಂಬೆಳಿಗ್ಗೆ ನಡುಗಿದ ಭೂಮಿ: ಕರಾವಳಿಗೆ ಭೀಕರ ಸುನಾಮಿಯ ಎಚ್ಚರಿಕೆ

ಮುಂದಿನ ಸುದ್ದಿ
Show comments