Webdunia - Bharat's app for daily news and videos

Install App

ದರ್ಗಾ ಪ್ರವೇಶಿಸುತ್ತಾತಾ ದ್ರೌಪದಿಯಮ್ಮ?

Webdunia
ಶುಕ್ರವಾರ, 8 ಏಪ್ರಿಲ್ 2022 (16:56 IST)
ರಾಜ್ಯದಲ್ಲಿ ಹಿಂದೂ-ಮುಸ್ಲಿಂರ ನಡುವೆ ಒಂದಲ್ಲಾ ಒಂದು ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಇದೆಲ್ಲದರ ನಡುವೆ ಈಗ ಐತಿಹಾಸಿಕ ಬೆಂಗಳೂರು ಕರಗಕ್ಕೆ ಕಂಟಕ ಎದುರಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಏಪ್ರಿಲ್​ 16ಕ್ಕೆ ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಮೆರವಣಿಗೆಗೆ ಸಿದ್ಧತೆಗಳು ಶುರುವಾಗಿವೆ. ಆದ್ರೆ ರಾಜ್ಯದಲ್ಲಿ ಹಿಜಾಬ್, ಹಲಾಲ್ ನಂತರ ಸಂಘರ್ಷಗಳು ನಡೆಯುತ್ತಿವೆ. ಹೀಗಾಗಿ ಕರಗ ಉತ್ಸವದ ಮೇಲೂ ಕರಿನೆರಳಿನ ಭೀತಿ ಎದುರಾಗಿದೆ. ಏಕೆಂದರೆ ಕರಗ ಉತ್ಸವ ತಾಯಿಯ ಮೆರವಣಿಗೆ ವೇಳೆ ಪ್ರತಿ ವರ್ಷವೂ ತಾಯಿಯನ್ನು ದರ್ಗಾಗೆ ಕರೆದುಕೊಂಡು ಹೋಗಲಾಗುತ್ತೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿವಾದಗಳಿಂದಾಗಿ ಈ ಆಚರಣೆಗೆ ಸಮಸ್ಯೆ ಎದುರಾಗಲಿದೆಯಾ ಎಂಬ ಭೀತಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments