Webdunia - Bharat's app for daily news and videos

Install App

ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಸಂಪ್ರಿಯ
ಶನಿವಾರ, 1 ಆಗಸ್ಟ್ 2026 (19:00 IST)
Photo Courtesy X
ಮೈಸೂರು: ಸಂಪೂರ್ಣ ರಾಜ್ಯವು ನಿಮ್ಮೊಂದಿಗಿದೆ, ನಾವು ನಿಮ್ಮೊಂದಿಗೆ ಒಟ್ಟಾಗಿ ಕೆಲಸ ಮಾಡಲು ಬಯಸುತ್ತೇವೆಂದು ಸಿಎಂ ಡಿಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ತಮ್ಮ ಬೆಂಬಲವನ್ನು ಸೂಚಿಸಿದರು. ಸ 

ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಡಿಕೆ ಶಿವಕುಮಾರ್ ಅವರು ಭವ್ಯ ಸ್ವಾಗತ ನೀಡಿದ್ದಾರೆ.   

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ನಿಂತಿದೆ.  ನಾವು ಒಟ್ಟಾಗಿ ಕೆಲಸ ಮಾಡಲು ಬಯಸುತ್ತೇವೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ. 

ಇದೊಂದು ಶ್ರೇಷ್ಠ ರಾಜ್ಯ. ಕರ್ನಾಟಕದೊಂದಿಗೆ ಭಾರತವು ಬೆಳೆಯಬೇಕಿದೆ ಮತ್ತು ಕರ್ನಾಟಕವು ನಿಮ್ಮೊಂದಿಗೆ ಇರುತ್ತದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಈ ದೇಶಕ್ಕೆ ಹೆಮ್ಮೆ ತರೋಣಎಂದು ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - 'ವಿವೇಕ ಸ್ಮಾರಕ'ದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಕಾವೇರಿ‌ ಕಿಚ್ಚಿನ ನಡುವೆ ಕರಾವಳಿಯಲ್ಲಿ ಭಾರೀ ಮಳೆ, ತೋಟಕ್ಕೆ ನುಗ್ಗಿದ ನೀರು, Video

ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿ ಕೊಟ್ಟ ಗಿಫ್ಟ್‌ಗೆ ಕಣ್ಣೀರು ಹಾಕಿದ ಪತಿ, ಮನಗೆದ್ದ Video

ಹೀರೋ ರೀತಿ ಪೋಸ್....ಪತ್ನಿ ಶಿವ ಶ್ರೀ ಬರ್ತ್ ಡೇಗೆ ತೇಜಸ್ವಿ ಸೂರ್ಯ ರೊಮ್ಯಾಂಟಿಕ್ ವಿಶ್

Video,ನರೇಂದ್ರ ಮೋದಿ ವಿರುದ್ಧದ ನಿಂದನೆ ನನ್ನ ಕಣ್ಣಲ್ಲಿ ನೀರು ತರಿಸಿತು: ಪವನ್ ಕಲ್ಯಾಣ್ ಬೇಸರ

ಮುಂದಿನ ಸುದ್ದಿ
Show comments