Webdunia - Bharat's app for daily news and videos

Install App

ಸರಕಾರ ಸರ್ಕಸ್- ಹೆಚ್.ಡಿ. ಕುಮಾರಸ್ವಾಮಿ, ವೇಣುಗೋಪಾಲ ಅಖಾಡಕ್ಕೆ ಎಂಟ್ರಿ

Webdunia
ಶನಿವಾರ, 6 ಜುಲೈ 2019 (19:55 IST)
ರಾಜ್ಯ ಮೈತ್ರಿ ಸರಕಾರದ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳ ಒಟ್ಟು 14 ಶಾಸಕರು ಶಾಸಕರು ರಾಜೀನಾಮೆ ನೀಡಿರೋದು ಉಭಯ ಪಕ್ಷಗಳ ಮುಖಂಡರಿಗೆ ಶಾಕ್ ನೀಡಿದೆ.

ಸಿದ್ದರಾಮಯ್ಯ, ಪರಮೇಶ್ವರ ಹಾಗೂ ಡಿ.ಕೆ.ಶಿವಕುಮಾರ ಅವರು ಸರಕಾರ ಉಳಿಸಿಕೊಳ್ಳಲು ಯತ್ನ ಮುಂದುವರಿಸಿದ್ದಾರೆ. ಈ ನಡುವೆ ಅಮೆರಿಕಾ ಪ್ರವಾಸದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.

ಬೆಂಗಳೂರಿನತ್ತ ಸಿಎಂ ಆಗಮಿಸುತ್ತಿದ್ದಾರೆ. ಇನ್ನು ಕೈ ಪಾಳೆಯದ ಹೈಕಮಾಂಡ್ ಸೂಚನೆಯ ಮೇರೆಗೆ ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ನಿರ್ಣಾಯಕ ಹಂತದಲ್ಲಿ ರಾಜೀನಾಮೆ ನೀಡಿರೋ ಶಾಸಕರ ಮನವೊಲಿಸುವಲ್ಲಿ ಉಭಯ ಪಕ್ಷಗಳ ಪ್ರಮುಖ ಮುಖಂಡರು ಅಂತಿಮ ಹಂತದ ಯತ್ನ ನಡೆಸಲಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾವಿಗೆ ಬಿದ್ದಿದ್ದ ನಾಯಿಗಾಗಿ ಎಂಥಾ ರಿಸ್ಕ್ ತೆಗೆದುಕೊಂಡ ಈ ವ್ಯಕ್ತಿ: Video

ಜೆನ್ ಜಿ ಎಂದು ಸೈನಿಕರ ಮೇಲೆ ಕಿರುಚಾಡಿದ್ದ ಮಹಿಳೆಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ Video

Karnataka Weather: ಕರ್ನಾಟಕದಾದ್ಯಂತ ಇಂದು ಮಳೆಯಿರಲಿದೆಯೇ ಇಲ್ಲಿದೆ ವಿವರ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಮುಂದಿನ ಸುದ್ದಿ
Show comments