Webdunia - Bharat's app for daily news and videos

Install App

ಸರಕಾರ ಸರ್ಕಸ್- ಹೆಚ್.ಡಿ. ಕುಮಾರಸ್ವಾಮಿ, ವೇಣುಗೋಪಾಲ ಅಖಾಡಕ್ಕೆ ಎಂಟ್ರಿ

Webdunia
ಶನಿವಾರ, 6 ಜುಲೈ 2019 (19:55 IST)
ರಾಜ್ಯ ಮೈತ್ರಿ ಸರಕಾರದ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳ ಒಟ್ಟು 14 ಶಾಸಕರು ಶಾಸಕರು ರಾಜೀನಾಮೆ ನೀಡಿರೋದು ಉಭಯ ಪಕ್ಷಗಳ ಮುಖಂಡರಿಗೆ ಶಾಕ್ ನೀಡಿದೆ.

ಸಿದ್ದರಾಮಯ್ಯ, ಪರಮೇಶ್ವರ ಹಾಗೂ ಡಿ.ಕೆ.ಶಿವಕುಮಾರ ಅವರು ಸರಕಾರ ಉಳಿಸಿಕೊಳ್ಳಲು ಯತ್ನ ಮುಂದುವರಿಸಿದ್ದಾರೆ. ಈ ನಡುವೆ ಅಮೆರಿಕಾ ಪ್ರವಾಸದಲ್ಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.

ಬೆಂಗಳೂರಿನತ್ತ ಸಿಎಂ ಆಗಮಿಸುತ್ತಿದ್ದಾರೆ. ಇನ್ನು ಕೈ ಪಾಳೆಯದ ಹೈಕಮಾಂಡ್ ಸೂಚನೆಯ ಮೇರೆಗೆ ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ನಿರ್ಣಾಯಕ ಹಂತದಲ್ಲಿ ರಾಜೀನಾಮೆ ನೀಡಿರೋ ಶಾಸಕರ ಮನವೊಲಿಸುವಲ್ಲಿ ಉಭಯ ಪಕ್ಷಗಳ ಪ್ರಮುಖ ಮುಖಂಡರು ಅಂತಿಮ ಹಂತದ ಯತ್ನ ನಡೆಸಲಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments