Webdunia - Bharat's app for daily news and videos

Install App

ಮುಂದಿನ ಬಜೆಟ್ ನಲ್ಲಿ ಪರಿಸರ ಕೊರತೆ ನೀಗಿಸುವ ಯೋಜನೆ: ಬೊಮ್ಮಾಯಿ

Webdunia
ಶನಿವಾರ, 11 ಸೆಪ್ಟಂಬರ್ 2021 (12:16 IST)
ಬೆಂಗಳೂರು : ಪರಿಸರ ನಾಶ ಇತ್ತೀಚೆಗೆ ಹೆಚ್ಚಾಗಿದ್ದು, ಇದನ್ನು ತಪ್ಪಿಸಲು ವಾರ್ಷಿಕ ಅಧ್ಯಯನದ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಅರಣ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮುಂದಿನ ಪೀಳಿಗೆಗಾಗಿ ಪರಿಸರ ನಷ್ಟ ತಪ್ಪಿಸಬೇಕಿದೆ. ಬಜೆಟ್ ನಲ್ಲಿ ಪರಿಸರ ಕೊರತೆ ನೀಗಿಸುವ ಯೋಜನೆ ತರಬೇಕು ಎಂದ ಅವರು, ಈ ನಿಟ್ಟಿನಲ್ಲಿ ಮುಂಬರುವ ಬಜೆಟ್ ನಲ್ಲಿ ಯೋಜನೆ ಜಾರಿಗೊಳಿಸಲಾಗುವುದು ಎಂದರು.
ಇದೇ ಮೊದಲ ಬಾರಿಗೆ ನಾವು ಪರಿಸರ ನಷ್ಟ ತಪ್ಪಿಸಲು ಯೋಜನೆ ತರುತ್ತಿದ್ದು, ಇದರಿಂದ ನಷ್ಟ ತಕ್ಕಮಟ್ಟಿಗೆ ತಗ್ಗಿಸಬಹುದು ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ರಾಷ್ಟ್ರೀಯ ಪ್ರಮಾಣಕ್ಕಿಂತ ಶೇ. 10ರಷ್ಟು ಅರಣ್ಯ ಪ್ರದೇಶದ ಕೊರತೆ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments