ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ ಪ್ರಶ್ನೆಯಿಲ್ಲ- ಬಿ.ಎಸ್.ಯಡಿಯೂರಪ್ಪ

Webdunia
ಮಂಗಳವಾರ, 2 ಜುಲೈ 2019 (11:53 IST)
ಬೆಂಗಳೂರು : ದೋಸ್ತಿಗಳು ರಿವರ್ಸ್​ ಆಪರೇಷನ್​ ಮಾಡೋದಾದ್ರೆ ಮಾಡಲಿ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದೋಸ್ತಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.




ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿನಿಂದಲೂ ಅದನ್ನೇ ಹೇಳ್ತಿದ್ದಾರೆ. ಅವರು ರಿವರ್ಸ್ ಆಪರೇಷನ್ ಮಾಡೋದಿದ್ದರೆ ಮಾಡಲಿ. ನಮ್ಮವರು ಯಾರೂ ಕಾಂಗ್ರೆಸ್​, ಜೆಡಿಎಸ್​ಗೆ ಹೋಗಲ್ಲ ಎಂದು ಹೇಳಿದ್ದಾರೆ.
ಅಲ್ಲದೇ ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ ಪ್ರಶ್ನೆಯಿಲ್ಲ. ನಾನು ಯಾವ ಶಾಸಕರನ್ನೂ ಸಂಪರ್ಕಿಸಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸ್ಪಷ್ಟವಾಗಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments