Webdunia - Bharat's app for daily news and videos

Install App

ಪಾದರಾಯನಪುರದಿಂದ ಎಸ್ಕೇಪ್ : 5 ಮಂದಿ ಸಿಕ್ಕಿದ್ದೆಲ್ಲಿ ಗೊತ್ತಾ?

Webdunia
ಗುರುವಾರ, 23 ಏಪ್ರಿಲ್ 2020 (22:05 IST)
ಪಾದರಾಯನಪುರದಿಂದ ಲಾಕ್ ಡೌನ್ ಉಲ್ಲಂಘನೆ ಮಾಡಿ ತಪ್ಪಿಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಬೆಂಗಳೂರಿನ ಪಾದರಾಯನಪುರ ಸೇರಿದಂತೆ ಜಯನಗರ, ಚಾಮರಾಜಪೇಟೆಯಿಂದ ಚಿಕ್ಕಬಳ್ಳಾಪುರ  ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮರಾಠಿಪಾಳ್ಯಕ್ಕೆ ಆಗಮಿಸಿದ್ದ ಐವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಪಾದರಾಯನಪುರ  ಗಲಭೆ ಪ್ರಕರಣದ ನಂತರ ಕದ್ದುಮುಚ್ಚಿ ಪಾದರಾಯನಪುರ ಮತ್ತು  ಚಾಮರಾಜಪೇಟೆಯ ತಲಾ ಇಬ್ಬರು ಹಾಗೂ ಜಯನಗರದ  ಓರ್ವ ವ್ಯಕ್ತಿ  ಸೇರಿ  ಒಟ್ಟು ಐದು ಮಂದಿ ಆಟೋ ಮೂಲಕ ಮರಾಠಿಪಾಳ್ಯದ ಸಂಬಂಧಿಕರ ಮನೆಗೆ ಆಗಮಿಸಿದ್ದರು.

ಈ ವೇಳೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ  ಕೂಡಲೇ ಎಚ್ಚೆತ್ತುಕೊಂಡ  ಪೊಲೀಸರು 5 ಮಂದಿಯನ್ನು ವಶಕ್ಕೆ ಪಡೆದು ಕ್ವಾರಂಟೈನ್ ಗೆ ಒಳಪಡಿಸಿದ್ದಾರೆ. ಈ ಐದು ಮಂದಿ ವಿರುದ್ಧವೂ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments