Webdunia - Bharat's app for daily news and videos

Install App

ಖರ್ಗೆಯನ್ನ ಜಿರಳೆಗೆ ಹೋಲಿಸಿದ ಈಶ್ವರಪ್ಪ

Webdunia
ಶನಿವಾರ, 6 ಮೇ 2023 (19:30 IST)
ಚಿತ್ತಾಪುರದ ಕಾಂಗ್ರೆಸ್​​ ಅಭ್ಯರ್ಥಿ ಪ್ರಿಯಾಂಕಾ ಖರ್ಗೆಯನ್ನು ಮಾಜಿ ಸಚಿವ ಈಶ್ವರಪ್ಪ ಜಿರಲೆಗೆ ಹೋಲಿಸಿದ್ದಾರೆ.ಬೀದರ್​​​ನಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಗೆ ಶಾಸಕ ಪ್ರಿಯಾಂಕಾ ಖರ್ಗೆ ನಾಲಾಯಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ... ಇವನು ನಮ್ಮ ಪ್ರಧಾನಿಗಳನ್ನು ನಾಲಾಯಕ್ ಎನ್ನುತ್ತಾನೆ ಎಂದು ಏಕವಚನದಲ್ಲಿ ಪ್ರಿಯಾಂಕ್​​ ಖರ್ಗೆಗೆ ಈಶ್ವರಪ್ಪ ಬೈದಿದ್ದಾರೆ.. ಇವನು ಎಷ್ಟರಮಟ್ಟಿಗೆ ಅಯೋಗ್ಯ ಇರಬೇಕು‌.ಮೋದಿ ಎಲ್ಲಿ, ಪ್ರಿಯಾಂಕ್ ಖರ್ಗೆ ಎಲ್ಲಿ.. ರಾಜ್ಯದ ಜನ್ರ ಕ್ಷಮೆ ಕೇಳದೇ ಇದ್ರೆ ಈ ಚುನಾವಣೆಯಲ್ಲಿ ಜನ್ರು ಪ್ರಿಯಾಂಕ ಖರ್ಗೆ ಠೇವಣಿ ಕಳೆಸಿ ಮನೆಗೆ ಕಳುಹಿಸುತ್ತಾರೆ ಅಂತಾ ಕಿಡಿಕಾರಿದ್ದಾರೆ.. ಬಜರಂಗದಳ ಬ್ಯಾನ್ ಮಾಡುತ್ತೇವೆ ಎನ್ನುತ್ತಾರೆ... ಬಜರಂಗದಳವನ್ನು PFIಗೆ ಹೋಲಿಕೆ ಮಾಡುತ್ತಾರೆ... PFI ರಾಷ್ಟದ್ರೋಹ ಸಂಸ್ಥೆ ಎಂದು ಬ್ಯಾನ್ ಮಾಡಿದ್ದೇವೆ... ಸತ್ತೋಗಿರೋ ಹೆಣಕ್ಕೆ ಮೊತ್ತೊಂದು ಬಾರಿ ಗುಂಡು ಹೋಡಿತಾರೆ... ಬ್ಯಾನ್​​ ಆಗಿರೋ ಸಂಸ್ಥೆಯನ್ನು ಯಾರಾದ್ರು ಬ್ಯಾನ್ ಮಾಡುತ್ತೇವೆ ಎಂದು ಹೇಳುತ್ತಾರಾ ಎಂದು ಲೇವಡಿ ಮಾಡಿದ್ರು. ವರುಣಾದಲ್ಲಿ ನಾವು ಸಿದ್ದರಾಮಯ್ಯನ ಸೋಲಿಸಲ್ಲ. ಅವರ ಸೋಲನ್ನು ಅವರೇ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments