ಬಹಿರಂಗ ಸಭೆ ನಡೆಸುವ ಮೂಲಕ ಈಶ್ವರಪ್ಪ ಪಕ್ಷಕ್ಕೆ ಡ್ಯಾಮೇಜ್ ಮಾಡಿದ್ದಾರೆ: ಆರ್. ಅಶೋಕ್

Webdunia
ಶನಿವಾರ, 29 ಏಪ್ರಿಲ್ 2017 (19:17 IST)
ಬಹಿರಂಗ ಸಭೆ ನಡೆಸುವ ಮೂಲಕ ಈಶ್ವರಪ್ಪ ಪಕ್ಷಕ್ಕೆ ಡ್ಯಾಮೇಜ್ ಮಾಡಿದ್ದಾರೆ ಎಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ. ಏನೇ ಸಮಸ್ಯೆ ಇದ್ದರೂ ಪಕ್ಷದ ಒಳಗೇ ಚರ್ಚಿಸಬೇಕಿತ್ತು. ಅದನ್ನ ಬಿಟ್ಟು ಬಹಿರಂಗ ಸಭೆ ನಡೆಸಿ ಪಕ್ಷಕ್ಕೆ ಡ್ಯಾಮೇಜ್ ಮಾಡಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ.

ಕೆ.ಎಸ್. ಈಶ್ವರಪ್ಪ ಬಹಿರಂಗ ಸಭೆ ನಡೆಸಿದ್ದು ಸರಿಯಲ್ಲ. ಪಕ್ಷದಲ್ಲಿರುವ ಗೊಂದಲ ಸರಿಪಡಿಸುವಂತೆ ಮುರಳೀಧರ್ ರಾವ್`ಗೆ ಮನವಿ ಮಾಡುತ್ತೇವೆ. ಮುರಳೀಧರ್ ರಾವ್ ಸಂಧಾನ ಮಾತುಕತೆ ನಡೆಸುತ್ತಾರೆ ಎಂದು ಆರ್. ಅಶೋಕ್ ಹೇಳಿದ್ದಾರೆ.

ಈಶ್ವರಪ್ಪನವರ ಭಿನ್ನರಾಗಕ್ಕೆ ಶಿವಮೊಗ್ಗದ ಸ್ಥಳೀಯ ರಾಜಕೀಯ ಕಾರಣ. ಇದನ್ನ ದೊಡ್ಡ ಭಿನ್ನಮತವೆಂದು ಬಿಂಬಿಸುವುದು ಸರಿಯಲ್ಲ. ವರಿಷ್ಠರು ಎಲ್ಲವನ್ನೂ ಸರಿ ಮಾಡುತ್ತಾರೆ ಎಂದು ಆರ್. ಅಶೋಕ್ ಹೇಳಿದ್ದಾರೆ. ಈ ಮಧ್ಯೆ, ಬೆಂಗಳೂರಿಗೆ ಬರುತ್ತಿರುವ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಮುಖಂಡರ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಮುಂದಿನ ಸುದ್ದಿ
Show comments