Webdunia - Bharat's app for daily news and videos

Install App

ಬೈಕ್​​ ರ್ಯಾಲಿಗೆ ಈಶ್ವರಪ್ಪ ಚಾಲನೆ..!

Webdunia
ಸೋಮವಾರ, 8 ಆಗಸ್ಟ್ 2022 (18:18 IST)
ಅಮೃತ ಮಹೋತ್ಸವ ಸಂಭ್ರಮ ಕಮಲ ಪಾಳಯದಲ್ಲಿ ಜೋರಾಗಿದೆ. ಶಿವಮೊಗ್ಗದಲ್ಲಿ ಆಯೋಜಿಸಿದ್ದ ಹರ್​​​ ಘರ್​​ ತಿರಂಗಾ ಬೈಕ್​​ ರ್ಯಾಲಿಗೆ ಮಾಜಿ ಸಚಿವ ಕೆ.ಎಸ್​​.ಈಶ್ವರಪ್ಪ ಚಾಲನೆ ನೀಡಿದರು. ಈ ವೇಳೆ ಈಶ್ವರಪ್ಪ ಸ್ಕೂಟರ್​​​ ಚಲಾಯಿಸಿದ್ದರೆ, ಸಂಸದ ಬಿ.ವೈ.ರಾಘವೇಂದ್ರ ಹಿಂದೆ ಕುಳಿತು ತ್ರಿವರ್ಣ ಧ್ವಜ ಹಿಡಿದು ಸಾಗಿದರು. ನಗರದ MRS ವೃತ್ತದಲ್ಲಿ ಸ್ಕೂಟರ್​​ ರ್ಯಾಲಿಗೆ ಚಾಲನೆ ನೀಡಿದ್ದು, ಮಳೆಯ ನಡುವೆಯೇ ಮಹಿಳೆಯರು ಸೇರಿದಂತೆ ಸಾವಿರಾರು ಕಾರ್ಯಕರ್ತರು ದ್ವಿಚಕ್ರ ವಾಹನದಲ್ಲಿ ಸಾಗಿ ಬಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments