Webdunia - Bharat's app for daily news and videos

Install App

ಮಹಿಳೆಯರ ಜಾಗೃತಿ ಬಗ್ಗೆ ಸಭೆ ಮಾಡಿರುವ ಈಶ್ವರಪ್ಪ..!

Webdunia
ಭಾನುವಾರ, 4 ಸೆಪ್ಟಂಬರ್ 2022 (20:25 IST)
ಇವತ್ತಿನ ಸಭೆ ವಿಧಾನಸಭಾ ತಯಾರಿ ದೃಷ್ಟಿಯಿಂದ ನಡೆಯುತ್ತಿದೆ ಎಂದು ಈಶ್ವರಪ್ಪ ಬಿಜೆಪಿ ಕಛೇರಿಯಲ್ಲಿ ಹೇಳಿದ್ದಾರೆ.ಹೆಚ್ಚು ಸೀಟು ಗೆಲ್ಲಬೇಕು ಅಂತ ಮೋದಿ,ಅಮಿತ್ ಶಾ ಅವರು ಹೇಳಿದ್ದಾರೆ.ಹೀಗಾಗಿ ಹಿಂದುಳಿದ ವರ್ಗಗಳ ಸಮಾವೇಶ, ಯುವಕರ, ಮಹಿಳೆಯರ ಜಾಗೃತಿ ಬಗ್ಗೆ ಚರ್ಚೆಯಾಗುತ್ತದೆ.ಜೊತೆಗೆ 150 ಸೀಟು ಗೆಲ್ಲುವ ಬಗ್ಗೆ  ಚರ್ಚೆಯಾಗುತ್ತದೆ.ಇನ್ನು ಇದೇ ವೇಳೆ ಮಹಿಳೆಗೆ ಅರವಿಂದ ಲಿಂಬಾವಳಿ ನಿಂಧಿಸಿದ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದಾರೆ.ಈ ಬಗ್ಗೆ ಗೊತ್ತಿಲ್ಲ.‌ಪೇಪರಲ್ಲಿ‌ ನೋಡಿದ್ದಿನಿ ಅಷ್ಟೇ‌ ಎಂದು ಈಶ್ವರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments