Webdunia - Bharat's app for daily news and videos

Install App

ಬಿಜೆಪಿಗೆ ಪೂರಕ ವಾತಾವರರಣ, ಸಮೀಕ್ಷೆ ಆಧರಿಸಿ ಟಿಕೆಟ್- ಈಶ್ವರಪ್ಪ

Webdunia
ಶುಕ್ರವಾರ, 2 ಫೆಬ್ರವರಿ 2018 (09:32 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದೆ. ಆದ್ದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಅಧಿಕವಿದೆ. ಆದ್ದರಿಂದ ಕ್ಷೇತ್ರವಾರು ಸಮೀಕ್ಷೆ ಆಧರಿಸಿ ಟಿಕೆಟ್ ನೀಡಲಾಗುತ್ತದೆ. ರಾಜ್ಯದಲ್ಲಿ ನಾಲ್ಕು ಕಡೆ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಮಾಸ್ಕ್ ಮ್ಯಾನ್ ರಹಸ್ಯ ಬೇಧಿಸಲು ರಂಗಕ್ಕಿಳಿದ ಖಡಕ್ ಆಫೀಸರ್

ಮಹೇಶ್ ಶೆಟ್ಟಿ ತಿಮರೋಡಿನ ಒದ್ದು ಒಳಗೆ ಹಾಕ್ಸಿದ್ದೀವಿ: ಡಿಕೆ ಶಿವಕುಮಾರ್

ಬೀದಿ ನಾಯಿಗಳ ಎತ್ತಂಗಡಿ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್

ನಾನು ಆರ್ ಎಸ್ಎಸ್ ಬಗ್ಗೆ, ಕಮ್ಯುನಿಸ್ಟ್ ಬಗ್ಗೆನೂ ಸ್ಟಡಿ ಮಾಡ್ತೀನಿ: ಡಿಕೆ ಶಿವಕುಮಾರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments