Webdunia - Bharat's app for daily news and videos

Install App

ಡಿ ಕೆ ಶಿವಕುಮಾರ್ ವಿರುದ್ಧ ಈಶ್ವರಪ್ಪ ವಾಗ್ದಾಳಿ

Webdunia
ಶುಕ್ರವಾರ, 3 ಫೆಬ್ರವರಿ 2023 (17:11 IST)
ಡಿ ಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿದ್ದು ಯಾಕೆ ಅಂತ ನೆನಪು ‌ಮಾಡಿಕೊಳ್ಳಲಿ ಇಡಿ, ಐಟಿ, ಸಿಬಿಐ ಯಾಕೆ ತನಿಖೆ ಮಾಡುತ್ತಿದೆ.ಭ್ರಷ್ಟಾಚಾರ, ಅಕ್ರಮ ಹಣ ವಿಚಾರವಾಗಿ ಅಲ್ವಾ?ಕಂತೆ ಕಂತೆ ನೋಟು ಸಿಕ್ಕಿತ್ತು ಅಲ್ವಾ ?ಈಗ ಬಸ್ ಯಾತ್ರೆ ವೇಳೆ ಭ್ರಷ್ಟಾಚಾರ ಮಾತನಾಡುವುದು ಹಾಸ್ಯಾಸ್ಪದ ಎಂದು ಮಾಜಿ ಸಚಿವ ಈಶ್ವರಪ್ಪ ಲೇವಾಡಿ ಮಾಡಿದ್ದಾರೆ.ಅಲ್ಲದೇ ಡಿ ಕೆ ಶಿವಕುಮಾರ್ ಭ್ರಷ್ಟಾಚಾರ ಆರೋಪಕ್ಕೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments