Webdunia - Bharat's app for daily news and videos

Install App

ಸಿದ್ದರಾಮಯ್ಯ ಸುದ್ದಿಗೋಷ್ಟಿಗೆ ಈಶ್ವರಪ್ಪ ತಿರುಗೇಟು

geetha
ಸೋಮವಾರ, 5 ಫೆಬ್ರವರಿ 2024 (15:04 IST)
ಬೆಂಗಳೂರು-ಯಡಿಯೂರಪ್ಪ ನಿವಾಸದ ಎದುರು ಈಶ್ವರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ಸಿದ್ದರಾಮಯ್ಯ ಲೋಕಸಭೆ ಚುನಾವಣೆ ವರೆಗೂ ಶ್ವೇತಪತ್ರ ಹೊರಡಿಸಲ್ಲ.ಇದನ್ನು ನಾನು ಪದೇ ಪದೇ ಹೇಳಿದೀನಿ.ಯುಪಿಎ ಅವಧಿ ಮತ್ತು ಎನ್‌ಡಿಎ ಅವಧಿಯಲ್ಲಿ ಎಷ್ಟೆಷ್ಟು ಬಂತು ಅಂತ ಶ್ವೇತಪತ್ರ ಹೊರಡಿಲಿ.ದೆಹಲಿಯಲ್ಲಿ ಪ್ರತಿಭಟನೆಗೆ ಹೋಗುವ ಮೂಲಕ ಕರ್ನಾಟಕದ ಮಾನವನ್ನು ಸಿದ್ದರಾಮಯ್ಯ ಹರಾಜು ಮಾಡ್ತಿದ್ದಾರೆ.ಸಿದ್ದರಾಮಯ್ಯ, ಡಿಕೆಶಿ ಸುಳ್ಳುಗಳನ್ನು ಹೇಳಿ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ.ಇವರು ಬರಗಾಲಕ್ಕೆ ಎಷ್ಟು ಕೊಟ್ರು? ಬೆಳೆ ಪರಿಹಾರಕ್ಕೆ ಯಾವ ಜಿಲ್ಲೆಗೆ ಎಷ್ಟು ಕೊಟ್ರು ಅಂತ ಹೇಳಲಿ ಎಂದು ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments