Webdunia - Bharat's app for daily news and videos

Install App

ಖತ್ನಾ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

Webdunia
ಸೋಮವಾರ, 28 ಆಗಸ್ಟ್ 2023 (18:21 IST)
ಛತ್ರಪತಿ ಶಿವಾಜಿ ಮಹಾರಾಜರು ಇಲ್ಲದೇ ಹೋಗಿದ್ದರೆ ನಾವೆಲ್ಲ ಹಿಂದೂಗಳಾಗಿ ಇರುತ್ತಿರಲಿಲ್ಲ. ಎಲ್ಲ ತುಂಡಾಗಿ ಹೋಗ್ತಿತ್ತು, ಎಲ್ಲಾ ತುಂಡು ತುಂಡು ಮಾಡಿ ಇಟ್ಟಿರುತ್ತಿದ್ದರು. ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಯಾರಾದರೂ ಕೇಸ್ ಹಾಕಲಿ ನನ್ನ ಮೇಲೆ ಎಂದು ಪರೋಕ್ಷವಾಗಿ ಮುಸ್ಲಿಂ ಧರ್ಮದ ಖತ್ನಾ ಸಂಪ್ರದಾಯದ ಬಗ್ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಅಪಮಾನ ಮಾಡುವುದರಿಂದ ಮುಸಲ್ಮಾನರ ಓಟು ನಮಗೆ ಬರುತ್ತೆ ಅನ್ನೋ ಭ್ರಮೆಯಲ್ಲಿದ್ದಾರೆ. ಈ ಕಾಂಗ್ರೆಸ್​​ನವರು ದೇಶದ್ರೋಹಿಗಳಿಗೆ ಬೆಂಬಲ ಕೊಡುವ ವ್ಯಕ್ತಿಗಳು. ರಾಷ್ಟ್ರ ದ್ರೋಹಿಗಳಿಗೆ ಬೆಂಬಲ ಕೊಡುವ ಪಕ್ಷ ಕಾಂಗ್ರೆಸ್ ಎಂದು ವಾಗ್ದಾಳಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments