ಖತ್ನಾ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

Webdunia
ಸೋಮವಾರ, 28 ಆಗಸ್ಟ್ 2023 (18:21 IST)
ಛತ್ರಪತಿ ಶಿವಾಜಿ ಮಹಾರಾಜರು ಇಲ್ಲದೇ ಹೋಗಿದ್ದರೆ ನಾವೆಲ್ಲ ಹಿಂದೂಗಳಾಗಿ ಇರುತ್ತಿರಲಿಲ್ಲ. ಎಲ್ಲ ತುಂಡಾಗಿ ಹೋಗ್ತಿತ್ತು, ಎಲ್ಲಾ ತುಂಡು ತುಂಡು ಮಾಡಿ ಇಟ್ಟಿರುತ್ತಿದ್ದರು. ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಯಾರಾದರೂ ಕೇಸ್ ಹಾಕಲಿ ನನ್ನ ಮೇಲೆ ಎಂದು ಪರೋಕ್ಷವಾಗಿ ಮುಸ್ಲಿಂ ಧರ್ಮದ ಖತ್ನಾ ಸಂಪ್ರದಾಯದ ಬಗ್ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಅಪಮಾನ ಮಾಡುವುದರಿಂದ ಮುಸಲ್ಮಾನರ ಓಟು ನಮಗೆ ಬರುತ್ತೆ ಅನ್ನೋ ಭ್ರಮೆಯಲ್ಲಿದ್ದಾರೆ. ಈ ಕಾಂಗ್ರೆಸ್​​ನವರು ದೇಶದ್ರೋಹಿಗಳಿಗೆ ಬೆಂಬಲ ಕೊಡುವ ವ್ಯಕ್ತಿಗಳು. ರಾಷ್ಟ್ರ ದ್ರೋಹಿಗಳಿಗೆ ಬೆಂಬಲ ಕೊಡುವ ಪಕ್ಷ ಕಾಂಗ್ರೆಸ್ ಎಂದು ವಾಗ್ದಾಳಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments