ನಿಮ್ಮದೊಂದು ಸರ್ಕಾರ, ನೀವೊಬ್ರು ಹೋಂ ಮಿನಿಸ್ಟ್ರು: ಅಬ್ಬರಿಸಿದ ಈಶ್ವರಪ್ಪ

Webdunia
ಸೋಮವಾರ, 4 ಸೆಪ್ಟಂಬರ್ 2017 (18:41 IST)
ನಿಮ್ಮದೊಂದು ಸರ್ಕಾರ, ನೀವೊಬ್ರು ಹೋಂ ಮಿನಿಸ್ಟ್ರು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿಯವರಿಗೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿಯವರು ಮಂಗಳೂರಿಗೆ ಬೈಕ್‌ನಲ್ಲಿ ಯಾಕೆ ಹೋಗಬೇಕು. ನಡೆದುಕೊಂಡು ಹೋಗುವುದು ಸೂಕ್ತ. ನಡೆದುಕೊಂಡು ಹೋದರೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ನೀಡಿದ ಹೇಳಿಕೆಗೆ ಈಶ್ವರಪ್ಪ ಕೆಂಡಾಮಂಡಲವಾಗಿದ್ದಾರೆ.
 
ಬೈಕ್ ರ್ಯಾಲಿಗೆ ಆಯಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಅನುಮತಿ ನೀಡುತ್ತಾರೆ ಎನ್ನುವ ಗೃಹ ಸಚಿವರ ಹೇಳಿಕೆಯಿಂದ ಕೋಪಗೊಂಡು, ಎಲ್ಲವನ್ನು ಎಸ್‌ಪಿಗಳೇ ಮಾಡುವುದಾದರೇ ನೀವು ಯಾಕೆ ಹೋಮ್ ಮಿನಿಸ್ಟರ್ ಆಗಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಉದ್ದೇಶಪೂರ್ವಕವಾಗಿ ಬೈಕ್ ರ್ಯಾಲಿ ತಡೆಯಲು ಯತ್ನಿಸುತ್ತಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments