Webdunia - Bharat's app for daily news and videos

Install App

ಹರಿಪ್ರಸಾದ್ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಾನಂದ ಪುರಿ ಶ್ರೀಗಳು

Webdunia
ಬುಧವಾರ, 13 ಸೆಪ್ಟಂಬರ್ 2023 (18:47 IST)
ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ಬೇಸರ ವಿಚಾರವಾಗಿ ಈಶ್ವರಾನಂದ ಪುರಿ ಶ್ರೀಗಳು ಹರಿಪ್ರಸಾದ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.ಈಶ್ವರಾನಂದಪುರಿ ಶ್ರೀ,ಕನಕಗುರುಪೀಠ,ಹೊಸದುರ್ಗದವರಾಗಿದ್ದು, ನಾನು ಕುರುಬರು ಅಂತ ಮಾತನಾಡ್ತಿಲ್ಲ.ಹರಿಪ್ರಸಾದರ ಮಾತುಗಳನ್ನ ಗಮನಿಸಿದ್ದೇನೆ.ದೊಡ್ಡನಾಯಕನಿಗೆ ಇಷ್ಟು ಹೊಟ್ಟೆ ಕಿಚ್ಚಿರಬಾರ್ದು.ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾದ್ರು.ಅವರು ಕುರುಬರನ್ನೇ ಬೆಳಸಿದ್ರು.ಅವರ ಸಮುದಾಯ ಬೆಳೆಯಿತು.ಹರಿಪ್ರಸಾದ್ ಪ್ರಬುದ್ಧ ರಾಜಕಾರಣಿ.ಅವರು ಈ ರೀತಿ ಮಾತನಾಡಬಾರದಿತ್ತು.ಸಿದ್ದರಾಮಯ್ಯ ಮೊದಲ ಸಿಎಂ ಆದ್ರು.ಆಗೇನು ಹೆಚ್ಚು ಕುರುಬರು ಮಂತ್ರಿಗಳಾಗಿರಲಿಲ್ಲ.ಮೊಗವೀರರನ್ನ‌ ಸಚಿವರನ್ನ ಮಾಡಿದ್ದು ಇದೇ ಸಿದ್ದರಾಮಯ್ಯ.ಜನಗಳಿಗೆ ತಪ್ಪು ಸಂದೇಶ ನೀಡಿದ್ದಾರೆ.ನಾವ್ಯಾರು ಮಾತನಾಡದಿದ್ದರೆ ಕಷ್ಟವಾಗುತ್ತದೆ.ಸಿದ್ದರಾಮಯ್ಯ ಕೋಟ್ಯಂತರ ಮನಸ್ಸಿನಲ್ಲಿ ಉಳಿದಿದ್ದಾರೆ.ಅದನ್ನ ಯಾರಿಂದಲೂ ಕೀಳೋಕೆ ಸಾಧ್ಯವಿಲ್ಲ.ಹರಿಪ್ರಸಾದ್ ಅವರು ಇದನ್ನ ಅರ್ಥ ಮಾಡಿಕೊಳ್ಬೇಕು.ಅಧಿಕಾರವನ್ನ ಎಲ್ಲರಿಗೂ ಹಂಚಿದ್ದಾರೆ.ಇದು ಒಬ್ಬ ಜನನಾಯಕನಿಗಿರುವ ಗುಣ ಎಂದು ಸಿದ್ದರಾಮಯ್ಯ ಬೆಂಬಲಕ್ಕೆ ಶ್ರೀಗಳು ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments